AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಪೈಲಟ್​ಗಳಿಗೂ ಮಹಾಮಾರಿ ಕೊರೊನಾ ಅಟ್ಯಾಕ್!

ಮುಂಬೈ: ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕೊರೊನಾ ಮಹಾಮಾರಿ ಇದೀಗ ವಿಮಾನ ಸಂಸ್ಥೆ ಸಿಬ್ಬಂದಿಯ ದೇಹವನ್ನೂ ಹೊಕ್ಕಿದೆ. ಮುಂಬೈನಲ್ಲಿ ಏರ್ ಇಂಡಿಯಾದ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಏರಿ ಇಂಡಿಯಾದ ಓರ್ವ ಇಂಜಿನಿಯರ್, ಓರ್ವ ಟೆಕ್ನಿಷಿಯನ್ ಹಾಗೂ ಐವರು ಪೈಲಟ್ ಸೇರಿ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಎಲ್ಲಾ ಪೈಲಟ್‌ಗಳು ಮುಂಬೈ ಮೂಲದವರಾಗಿದ್ದಾರೆ. ಮೊದಲು ಇವರಲ್ಲಿ ಕೊರೊನಾ ವೈರಸ್​ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವ 72 ಗಂಟೆಗಳ […]

ಏರ್ ಇಂಡಿಯಾ ಪೈಲಟ್​ಗಳಿಗೂ ಮಹಾಮಾರಿ ಕೊರೊನಾ ಅಟ್ಯಾಕ್!
ಸಾಧು ಶ್ರೀನಾಥ್​
|

Updated on:May 10, 2020 | 6:24 PM

Share

ಮುಂಬೈ: ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕೊರೊನಾ ಮಹಾಮಾರಿ ಇದೀಗ ವಿಮಾನ ಸಂಸ್ಥೆ ಸಿಬ್ಬಂದಿಯ ದೇಹವನ್ನೂ ಹೊಕ್ಕಿದೆ. ಮುಂಬೈನಲ್ಲಿ ಏರ್ ಇಂಡಿಯಾದ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಏರಿ ಇಂಡಿಯಾದ ಓರ್ವ ಇಂಜಿನಿಯರ್, ಓರ್ವ ಟೆಕ್ನಿಷಿಯನ್ ಹಾಗೂ ಐವರು ಪೈಲಟ್ ಸೇರಿ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಈ ಎಲ್ಲಾ ಪೈಲಟ್‌ಗಳು ಮುಂಬೈ ಮೂಲದವರಾಗಿದ್ದಾರೆ. ಮೊದಲು ಇವರಲ್ಲಿ ಕೊರೊನಾ ವೈರಸ್​ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವ 72 ಗಂಟೆಗಳ ಮೊದಲು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಅದರ ಪ್ರಕಾರ ಅವರು ಕೊವಿಡ್-19 ಸೋಂಕಿಗೆ ಒಳಗಾಗಿದ್ದಾರೆಂದು ವರದಿ ಬಂದಿದೆ.

ವಿಮಾನಯಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಈಗಾಗಲೇ ಸರ್ಕಾರ ಹೊರಡಿಸಿದೆ. ಅದರಂತೆ ಸಿಬ್ಬಂದಿ ವಿಮಾನ ಹಾರಾಟ ಪ್ರಾರಂಭವಾಗುವ ಮೊದಲು ಮತ್ತು ನಂತರ ಕೊರೊನಾ ವೈರಸ್ ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ.

Published On - 6:21 pm, Sun, 10 May 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?