AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಪೈಲಟ್​ಗಳಿಗೂ ಮಹಾಮಾರಿ ಕೊರೊನಾ ಅಟ್ಯಾಕ್!

ಮುಂಬೈ: ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕೊರೊನಾ ಮಹಾಮಾರಿ ಇದೀಗ ವಿಮಾನ ಸಂಸ್ಥೆ ಸಿಬ್ಬಂದಿಯ ದೇಹವನ್ನೂ ಹೊಕ್ಕಿದೆ. ಮುಂಬೈನಲ್ಲಿ ಏರ್ ಇಂಡಿಯಾದ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಏರಿ ಇಂಡಿಯಾದ ಓರ್ವ ಇಂಜಿನಿಯರ್, ಓರ್ವ ಟೆಕ್ನಿಷಿಯನ್ ಹಾಗೂ ಐವರು ಪೈಲಟ್ ಸೇರಿ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಎಲ್ಲಾ ಪೈಲಟ್‌ಗಳು ಮುಂಬೈ ಮೂಲದವರಾಗಿದ್ದಾರೆ. ಮೊದಲು ಇವರಲ್ಲಿ ಕೊರೊನಾ ವೈರಸ್​ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವ 72 ಗಂಟೆಗಳ […]

ಏರ್ ಇಂಡಿಯಾ ಪೈಲಟ್​ಗಳಿಗೂ ಮಹಾಮಾರಿ ಕೊರೊನಾ ಅಟ್ಯಾಕ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 10, 2020 | 6:24 PM

Share

ಮುಂಬೈ: ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕೊರೊನಾ ಮಹಾಮಾರಿ ಇದೀಗ ವಿಮಾನ ಸಂಸ್ಥೆ ಸಿಬ್ಬಂದಿಯ ದೇಹವನ್ನೂ ಹೊಕ್ಕಿದೆ. ಮುಂಬೈನಲ್ಲಿ ಏರ್ ಇಂಡಿಯಾದ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಏರಿ ಇಂಡಿಯಾದ ಓರ್ವ ಇಂಜಿನಿಯರ್, ಓರ್ವ ಟೆಕ್ನಿಷಿಯನ್ ಹಾಗೂ ಐವರು ಪೈಲಟ್ ಸೇರಿ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಈ ಎಲ್ಲಾ ಪೈಲಟ್‌ಗಳು ಮುಂಬೈ ಮೂಲದವರಾಗಿದ್ದಾರೆ. ಮೊದಲು ಇವರಲ್ಲಿ ಕೊರೊನಾ ವೈರಸ್​ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವ 72 ಗಂಟೆಗಳ ಮೊದಲು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಅದರ ಪ್ರಕಾರ ಅವರು ಕೊವಿಡ್-19 ಸೋಂಕಿಗೆ ಒಳಗಾಗಿದ್ದಾರೆಂದು ವರದಿ ಬಂದಿದೆ.

ವಿಮಾನಯಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಈಗಾಗಲೇ ಸರ್ಕಾರ ಹೊರಡಿಸಿದೆ. ಅದರಂತೆ ಸಿಬ್ಬಂದಿ ವಿಮಾನ ಹಾರಾಟ ಪ್ರಾರಂಭವಾಗುವ ಮೊದಲು ಮತ್ತು ನಂತರ ಕೊರೊನಾ ವೈರಸ್ ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ.

Published On - 6:21 pm, Sun, 10 May 20

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು