AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಪೈಲಟ್​ಗಳಿಗೂ ಮಹಾಮಾರಿ ಕೊರೊನಾ ಅಟ್ಯಾಕ್!

ಮುಂಬೈ: ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕೊರೊನಾ ಮಹಾಮಾರಿ ಇದೀಗ ವಿಮಾನ ಸಂಸ್ಥೆ ಸಿಬ್ಬಂದಿಯ ದೇಹವನ್ನೂ ಹೊಕ್ಕಿದೆ. ಮುಂಬೈನಲ್ಲಿ ಏರ್ ಇಂಡಿಯಾದ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಏರಿ ಇಂಡಿಯಾದ ಓರ್ವ ಇಂಜಿನಿಯರ್, ಓರ್ವ ಟೆಕ್ನಿಷಿಯನ್ ಹಾಗೂ ಐವರು ಪೈಲಟ್ ಸೇರಿ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಎಲ್ಲಾ ಪೈಲಟ್‌ಗಳು ಮುಂಬೈ ಮೂಲದವರಾಗಿದ್ದಾರೆ. ಮೊದಲು ಇವರಲ್ಲಿ ಕೊರೊನಾ ವೈರಸ್​ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವ 72 ಗಂಟೆಗಳ […]

ಏರ್ ಇಂಡಿಯಾ ಪೈಲಟ್​ಗಳಿಗೂ ಮಹಾಮಾರಿ ಕೊರೊನಾ ಅಟ್ಯಾಕ್!
ಸಾಧು ಶ್ರೀನಾಥ್​
|

Updated on:May 10, 2020 | 6:24 PM

Share

ಮುಂಬೈ: ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕೊರೊನಾ ಮಹಾಮಾರಿ ಇದೀಗ ವಿಮಾನ ಸಂಸ್ಥೆ ಸಿಬ್ಬಂದಿಯ ದೇಹವನ್ನೂ ಹೊಕ್ಕಿದೆ. ಮುಂಬೈನಲ್ಲಿ ಏರ್ ಇಂಡಿಯಾದ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಏರಿ ಇಂಡಿಯಾದ ಓರ್ವ ಇಂಜಿನಿಯರ್, ಓರ್ವ ಟೆಕ್ನಿಷಿಯನ್ ಹಾಗೂ ಐವರು ಪೈಲಟ್ ಸೇರಿ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಈ ಎಲ್ಲಾ ಪೈಲಟ್‌ಗಳು ಮುಂಬೈ ಮೂಲದವರಾಗಿದ್ದಾರೆ. ಮೊದಲು ಇವರಲ್ಲಿ ಕೊರೊನಾ ವೈರಸ್​ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವ 72 ಗಂಟೆಗಳ ಮೊದಲು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಅದರ ಪ್ರಕಾರ ಅವರು ಕೊವಿಡ್-19 ಸೋಂಕಿಗೆ ಒಳಗಾಗಿದ್ದಾರೆಂದು ವರದಿ ಬಂದಿದೆ.

ವಿಮಾನಯಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಈಗಾಗಲೇ ಸರ್ಕಾರ ಹೊರಡಿಸಿದೆ. ಅದರಂತೆ ಸಿಬ್ಬಂದಿ ವಿಮಾನ ಹಾರಾಟ ಪ್ರಾರಂಭವಾಗುವ ಮೊದಲು ಮತ್ತು ನಂತರ ಕೊರೊನಾ ವೈರಸ್ ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ.

Published On - 6:21 pm, Sun, 10 May 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್