AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಪೈಲಟ್​ಗಳಿಗೂ ಮಹಾಮಾರಿ ಕೊರೊನಾ ಅಟ್ಯಾಕ್!

ಮುಂಬೈ: ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕೊರೊನಾ ಮಹಾಮಾರಿ ಇದೀಗ ವಿಮಾನ ಸಂಸ್ಥೆ ಸಿಬ್ಬಂದಿಯ ದೇಹವನ್ನೂ ಹೊಕ್ಕಿದೆ. ಮುಂಬೈನಲ್ಲಿ ಏರ್ ಇಂಡಿಯಾದ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಏರಿ ಇಂಡಿಯಾದ ಓರ್ವ ಇಂಜಿನಿಯರ್, ಓರ್ವ ಟೆಕ್ನಿಷಿಯನ್ ಹಾಗೂ ಐವರು ಪೈಲಟ್ ಸೇರಿ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಎಲ್ಲಾ ಪೈಲಟ್‌ಗಳು ಮುಂಬೈ ಮೂಲದವರಾಗಿದ್ದಾರೆ. ಮೊದಲು ಇವರಲ್ಲಿ ಕೊರೊನಾ ವೈರಸ್​ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವ 72 ಗಂಟೆಗಳ […]

ಏರ್ ಇಂಡಿಯಾ ಪೈಲಟ್​ಗಳಿಗೂ ಮಹಾಮಾರಿ ಕೊರೊನಾ ಅಟ್ಯಾಕ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 10, 2020 | 6:24 PM

Share

ಮುಂಬೈ: ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕೊರೊನಾ ಮಹಾಮಾರಿ ಇದೀಗ ವಿಮಾನ ಸಂಸ್ಥೆ ಸಿಬ್ಬಂದಿಯ ದೇಹವನ್ನೂ ಹೊಕ್ಕಿದೆ. ಮುಂಬೈನಲ್ಲಿ ಏರ್ ಇಂಡಿಯಾದ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಏರಿ ಇಂಡಿಯಾದ ಓರ್ವ ಇಂಜಿನಿಯರ್, ಓರ್ವ ಟೆಕ್ನಿಷಿಯನ್ ಹಾಗೂ ಐವರು ಪೈಲಟ್ ಸೇರಿ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಈ ಎಲ್ಲಾ ಪೈಲಟ್‌ಗಳು ಮುಂಬೈ ಮೂಲದವರಾಗಿದ್ದಾರೆ. ಮೊದಲು ಇವರಲ್ಲಿ ಕೊರೊನಾ ವೈರಸ್​ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವ 72 ಗಂಟೆಗಳ ಮೊದಲು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಅದರ ಪ್ರಕಾರ ಅವರು ಕೊವಿಡ್-19 ಸೋಂಕಿಗೆ ಒಳಗಾಗಿದ್ದಾರೆಂದು ವರದಿ ಬಂದಿದೆ.

ವಿಮಾನಯಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಈಗಾಗಲೇ ಸರ್ಕಾರ ಹೊರಡಿಸಿದೆ. ಅದರಂತೆ ಸಿಬ್ಬಂದಿ ವಿಮಾನ ಹಾರಾಟ ಪ್ರಾರಂಭವಾಗುವ ಮೊದಲು ಮತ್ತು ನಂತರ ಕೊರೊನಾ ವೈರಸ್ ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ.

Published On - 6:21 pm, Sun, 10 May 20

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು