AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಪೈಲಟ್​ಗಳಿಗೂ ಮಹಾಮಾರಿ ಕೊರೊನಾ ಅಟ್ಯಾಕ್!

ಮುಂಬೈ: ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕೊರೊನಾ ಮಹಾಮಾರಿ ಇದೀಗ ವಿಮಾನ ಸಂಸ್ಥೆ ಸಿಬ್ಬಂದಿಯ ದೇಹವನ್ನೂ ಹೊಕ್ಕಿದೆ. ಮುಂಬೈನಲ್ಲಿ ಏರ್ ಇಂಡಿಯಾದ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಏರಿ ಇಂಡಿಯಾದ ಓರ್ವ ಇಂಜಿನಿಯರ್, ಓರ್ವ ಟೆಕ್ನಿಷಿಯನ್ ಹಾಗೂ ಐವರು ಪೈಲಟ್ ಸೇರಿ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಎಲ್ಲಾ ಪೈಲಟ್‌ಗಳು ಮುಂಬೈ ಮೂಲದವರಾಗಿದ್ದಾರೆ. ಮೊದಲು ಇವರಲ್ಲಿ ಕೊರೊನಾ ವೈರಸ್​ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವ 72 ಗಂಟೆಗಳ […]

ಏರ್ ಇಂಡಿಯಾ ಪೈಲಟ್​ಗಳಿಗೂ ಮಹಾಮಾರಿ ಕೊರೊನಾ ಅಟ್ಯಾಕ್!
ಸಾಧು ಶ್ರೀನಾಥ್​
|

Updated on:May 10, 2020 | 6:24 PM

Share

ಮುಂಬೈ: ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕೊರೊನಾ ಮಹಾಮಾರಿ ಇದೀಗ ವಿಮಾನ ಸಂಸ್ಥೆ ಸಿಬ್ಬಂದಿಯ ದೇಹವನ್ನೂ ಹೊಕ್ಕಿದೆ. ಮುಂಬೈನಲ್ಲಿ ಏರ್ ಇಂಡಿಯಾದ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಏರಿ ಇಂಡಿಯಾದ ಓರ್ವ ಇಂಜಿನಿಯರ್, ಓರ್ವ ಟೆಕ್ನಿಷಿಯನ್ ಹಾಗೂ ಐವರು ಪೈಲಟ್ ಸೇರಿ 7 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಈ ಎಲ್ಲಾ ಪೈಲಟ್‌ಗಳು ಮುಂಬೈ ಮೂಲದವರಾಗಿದ್ದಾರೆ. ಮೊದಲು ಇವರಲ್ಲಿ ಕೊರೊನಾ ವೈರಸ್​ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವ 72 ಗಂಟೆಗಳ ಮೊದಲು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಅದರ ಪ್ರಕಾರ ಅವರು ಕೊವಿಡ್-19 ಸೋಂಕಿಗೆ ಒಳಗಾಗಿದ್ದಾರೆಂದು ವರದಿ ಬಂದಿದೆ.

ವಿಮಾನಯಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಈಗಾಗಲೇ ಸರ್ಕಾರ ಹೊರಡಿಸಿದೆ. ಅದರಂತೆ ಸಿಬ್ಬಂದಿ ವಿಮಾನ ಹಾರಾಟ ಪ್ರಾರಂಭವಾಗುವ ಮೊದಲು ಮತ್ತು ನಂತರ ಕೊರೊನಾ ವೈರಸ್ ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ.

Published On - 6:21 pm, Sun, 10 May 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು