ಕಂದಕಕ್ಕೆ ಉರುಳಿದ ಬಸ್, ಐವರ ಸಾವು

ದೆಹಲಿ: ಇಂದು ಬೆಳಿಗ್ಗೆ ಆಗ್ರಾ-ಲಕ್ನೋ ಹೆದ್ದಾರಿಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿದೆ. ಈ ಪರಿಣಾಮ ಐವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 40 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತ ಸಂಭವಿಸಿದಾಗ ಬಸ್ ಬಿಹಾರದ ದರ್ಭಂಗದಿಂದ ದೆಹಲಿಗೆ ಹೋಗುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ.

ಕಂದಕಕ್ಕೆ ಉರುಳಿದ ಬಸ್, ಐವರ ಸಾವು
ಆಯೇಷಾ ಬಾನು

Updated on: Jul 19, 2020 | 9:56 AM

ದೆಹಲಿ: ಇಂದು ಬೆಳಿಗ್ಗೆ ಆಗ್ರಾ-ಲಕ್ನೋ ಹೆದ್ದಾರಿಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿದೆ. ಈ ಪರಿಣಾಮ ಐವರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ 40 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತ ಸಂಭವಿಸಿದಾಗ ಬಸ್ ಬಿಹಾರದ ದರ್ಭಂಗದಿಂದ ದೆಹಲಿಗೆ ಹೋಗುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ.

Follow Us