AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ-ಗೋವಾ ಹೆದ್ದಾರಿಯಲ್ಲಿ ಅಪಘಾತ, ಕಾರು ನದಿಗೆ ಉರುಳಿ ಐವರು ಸಾವು

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಜಗಬುಡಿ ನದಿಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮುಂಬೈ-ಗೋವಾ ಹೆದ್ದಾರಿಯಲ್ಲಿ ಮುಂಬೈನಿಂದ ದೇವ್ರುಖ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ಕಾರಿನ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈ-ಗೋವಾ ಹೆದ್ದಾರಿಯಲ್ಲಿ ಅಪಘಾತ, ಕಾರು ನದಿಗೆ ಉರುಳಿ ಐವರು ಸಾವು
ಕಾರು
ನಯನಾ ರಾಜೀವ್
|

Updated on: May 19, 2025 | 9:17 AM

Share

ರತ್ನಗಿರಿ, ಮೇ 19: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಜಗಬುಡಿ ನದಿಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮುಂಬೈ-ಗೋವಾ ಹೆದ್ದಾರಿಯಲ್ಲಿ ಮುಂಬೈನಿಂದ ದೇವ್ರುಖ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ಕಾರಿನ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವರದಿಗಳ ಪ್ರಕಾರ, ಬೆಳಗ್ಗೆ 5 ಗಂಟೆ ಸುಮಾರಿಗೆ ಜಗ್ಬುಡಿ ನದಿ ಸೇತುವೆಯಿಂದ ನೇರವಾಗಿ 100 ಅಡಿ ಕೆಳಗೆ ಕಾರು ಬಿದ್ದಾಗ ಅಪಘಾತ ಸಂಭವಿಸಿದೆ. ಕ್ರೇನ್ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿ, ನಂತರ ಶವಗಳನ್ನು ವಾಹನದಿಂದ ಹೊರತೆಗೆಯಲಾಯಿತು.

ಸೋಮವಾರ ರಾತ್ರಿ ಮುಂಬೈನ ನಲಸೋಪರಾ ಪೂರ್ವದಲ್ಲಿರುವ ತುಲಿಂಜ್ ಪೊಲೀಸ್ ಠಾಣೆಯ ಮುಂದೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆಂಬ್ಯುಲೆನ್ಸ್ ಈ ಟ್ರಾಫಿಕ್​ನಲ್ಲಿ ಸಿಲುಕಿಕೊಂಡಿತ್ತು, ಸೈರನ್ ಹಾಕಿದ್ದರೂ ದಾರಿಯಲ್ಲಿ ಹೋಗಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ, ಆಂಬ್ಯುಲೆನ್ಸ್ ಸ್ವಲ್ಪ ಸಮಯದವರೆಗೆ ರಸ್ತೆಯಲ್ಲಿಯೇ ಅಲ್ಲಿಯೇ ಇರಬೇಕಾಯಿತು.

ಆಂಧ್ರ ಪ್ರದೇಶದಲ್ಲಿ ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರು ದುರ್ಮರಣ ಆಂಧ್ರ ಪ್ರದೇಶದಲ್ಲಿ ಕಾರು ಬಾವಿಗೆ ಉರುಳಿಬಿದ್ದಿದ್ದು, ಈ ಘಟನೆಯಲ್ಲಿ ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ನಡೆದಿದೆ. ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಮೃತರು. ಇನ್ನು ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.

ಮತ್ತಷ್ಟು ಓದಿ: Bengaluru Accident: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ

ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದರು. ಆ ವೇಳೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿಯ ಬಾವಿಗೆ ಕಾರು ಬಿದ್ದಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ. ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಚಿಂತಾಮಣಿ ಮೂಲಕ ಐವರು ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಬಚಾವ್ ಆಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ