AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಭಾಗಿ

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಇರಲಿದ್ದಾರೆ.

Bharat Jodo: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ  ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಭಾಗಿ
Bharat Jodo
TV9 Web
| Updated By: ನಯನಾ ರಾಜೀವ್|

Updated on: Sep 04, 2022 | 1:46 PM

Share

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಇರಲಿದ್ದಾರೆ. 117 ಮಂದಿ ಕಾಂಗ್ರೆಸ್ ನಾಯಕರ ಪೈಕಿ 9 ಮಂದಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,700 ಕಿ.ಮೀ ವಿಸ್ತೀರ್ಣದಲ್ಲಿ ಪಾದಯಾತ್ರೆ ನಡೆಯಲಿದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರಾಜಸ್ತಾನದಿಂದ ಯಾತ್ರೆ ಪ್ರಾರಂಭಿಸಲಿದ್ದಾರೆ.

ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗವಹಿಸುವ ನಾಯಕರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಯಾತ್ರೆಯು ಇದೇ ಸೆಪ್ಟೆಂಬರ್ 8ರಂದು ಆರಂಭವಾಗಲಿದ್ದು, ರಾಜಸ್ತಾನದ ಜಲವಾರ್, ಕೋಟ, ಡೌಸ ಮತ್ತು ಅಲ್ವರ್ ಜಿಲ್ಲೆಗಳ ಮೂಲಕ ಸಾಗಲಿದೆ.

ರಾಜಸ್ತಾನದಿಂದ ಪ್ರಾತಿನಿಧ್ಯವನ್ನು ಶ್ರವಣ್ ಕುಮಾರ್ ಗುರ್ಜಾರ್, ಜಬರ್ ಶೆರಾವಟ್, ಸೀತಾರಾಮ್ ಲಂಬ, ಯೋಗೇಶ್ ಕುಮಾರ್ ಮೀನಾ, ರೂಬಿ ಖಾನ್, ವಿವೇಕ್ ಭಟ್ನಾಗರ್, ಜಗದೀಶ್ ಬಿಶ್ನೊಯ್ ಮತ್ತು ಶತ್ರುಘನ್ ಶರ್ಮ ವಹಿಸಲಿದ್ದಾರೆ.

ಕರ್ನಾಟಕದಿಂದ ಯಾತ್ರೆಯ ಬಗ್ಗೆ ವಿವರ ನೀಡಿದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯದಿಂದ ಪಕ್ಷದ ಪ್ರತಿಯೊಬ್ಬ ಶಾಸಕರು 5 ಸಾವಿರ ಜನರನ್ನು ಸೇರಿಸುವಂತೆ ಕೇಳಿಕೊಳ್ಳಲಾಗಿದ್ದು ರಾಜ್ಯದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದೆ.

ಕರ್ನಾಟಕದಿಂದ ಯಾತ್ರೆಯ ಬಗ್ಗೆ ವಿವರ ನೀಡಿದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯದಿಂದ ಪಕ್ಷದ ಪ್ರತಿಯೊಬ್ಬ ಶಾಸಕರು 5 ಸಾವಿರ ಜನರನ್ನು ಸೇರಿಸುವಂತೆ ಕೇಳಿಕೊಳ್ಳಲಾಗಿದ್ದು ರಾಜ್ಯದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದೆ.

ಕರ್ನಾಟಕದ 5 ಮಂದಿ: ಡಾ. ಸುಶ್ರುತಾ ಹೆಡ್ನಾ, ಎಸ್​. ಪ್ಯಾರಿ ಜಾನ್, ಶ್ರೀಜಿತ್ ಡಿಎಲ್​ ಹಾಗೂ ಚನ್ನಬಸಪ್ಪ ಎಸ್ ಜಾಗಲಿ ಪಾಲ್ಗೊಳ್ಳಲಿದ್ದಾರೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್