AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಭಾಗಿ

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಇರಲಿದ್ದಾರೆ.

Bharat Jodo: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ  ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಭಾಗಿ
Bharat Jodo
TV9 Web
| Edited By: |

Updated on: Sep 04, 2022 | 1:46 PM

Share

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಇರಲಿದ್ದಾರೆ. 117 ಮಂದಿ ಕಾಂಗ್ರೆಸ್ ನಾಯಕರ ಪೈಕಿ 9 ಮಂದಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,700 ಕಿ.ಮೀ ವಿಸ್ತೀರ್ಣದಲ್ಲಿ ಪಾದಯಾತ್ರೆ ನಡೆಯಲಿದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರಾಜಸ್ತಾನದಿಂದ ಯಾತ್ರೆ ಪ್ರಾರಂಭಿಸಲಿದ್ದಾರೆ.

ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗವಹಿಸುವ ನಾಯಕರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಯಾತ್ರೆಯು ಇದೇ ಸೆಪ್ಟೆಂಬರ್ 8ರಂದು ಆರಂಭವಾಗಲಿದ್ದು, ರಾಜಸ್ತಾನದ ಜಲವಾರ್, ಕೋಟ, ಡೌಸ ಮತ್ತು ಅಲ್ವರ್ ಜಿಲ್ಲೆಗಳ ಮೂಲಕ ಸಾಗಲಿದೆ.

ರಾಜಸ್ತಾನದಿಂದ ಪ್ರಾತಿನಿಧ್ಯವನ್ನು ಶ್ರವಣ್ ಕುಮಾರ್ ಗುರ್ಜಾರ್, ಜಬರ್ ಶೆರಾವಟ್, ಸೀತಾರಾಮ್ ಲಂಬ, ಯೋಗೇಶ್ ಕುಮಾರ್ ಮೀನಾ, ರೂಬಿ ಖಾನ್, ವಿವೇಕ್ ಭಟ್ನಾಗರ್, ಜಗದೀಶ್ ಬಿಶ್ನೊಯ್ ಮತ್ತು ಶತ್ರುಘನ್ ಶರ್ಮ ವಹಿಸಲಿದ್ದಾರೆ.

ಕರ್ನಾಟಕದಿಂದ ಯಾತ್ರೆಯ ಬಗ್ಗೆ ವಿವರ ನೀಡಿದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯದಿಂದ ಪಕ್ಷದ ಪ್ರತಿಯೊಬ್ಬ ಶಾಸಕರು 5 ಸಾವಿರ ಜನರನ್ನು ಸೇರಿಸುವಂತೆ ಕೇಳಿಕೊಳ್ಳಲಾಗಿದ್ದು ರಾಜ್ಯದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದೆ.

ಕರ್ನಾಟಕದಿಂದ ಯಾತ್ರೆಯ ಬಗ್ಗೆ ವಿವರ ನೀಡಿದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯದಿಂದ ಪಕ್ಷದ ಪ್ರತಿಯೊಬ್ಬ ಶಾಸಕರು 5 ಸಾವಿರ ಜನರನ್ನು ಸೇರಿಸುವಂತೆ ಕೇಳಿಕೊಳ್ಳಲಾಗಿದ್ದು ರಾಜ್ಯದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದೆ.

ಕರ್ನಾಟಕದ 5 ಮಂದಿ: ಡಾ. ಸುಶ್ರುತಾ ಹೆಡ್ನಾ, ಎಸ್​. ಪ್ಯಾರಿ ಜಾನ್, ಶ್ರೀಜಿತ್ ಡಿಎಲ್​ ಹಾಗೂ ಚನ್ನಬಸಪ್ಪ ಎಸ್ ಜಾಗಲಿ ಪಾಲ್ಗೊಳ್ಳಲಿದ್ದಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ