AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಭಾಗಿ

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಇರಲಿದ್ದಾರೆ.

Bharat Jodo: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ  ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಭಾಗಿ
Bharat Jodo
TV9 Web
| Edited By: |

Updated on: Sep 04, 2022 | 1:46 PM

Share

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಇರಲಿದ್ದಾರೆ. 117 ಮಂದಿ ಕಾಂಗ್ರೆಸ್ ನಾಯಕರ ಪೈಕಿ 9 ಮಂದಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,700 ಕಿ.ಮೀ ವಿಸ್ತೀರ್ಣದಲ್ಲಿ ಪಾದಯಾತ್ರೆ ನಡೆಯಲಿದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರಾಜಸ್ತಾನದಿಂದ ಯಾತ್ರೆ ಪ್ರಾರಂಭಿಸಲಿದ್ದಾರೆ.

ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗವಹಿಸುವ ನಾಯಕರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಯಾತ್ರೆಯು ಇದೇ ಸೆಪ್ಟೆಂಬರ್ 8ರಂದು ಆರಂಭವಾಗಲಿದ್ದು, ರಾಜಸ್ತಾನದ ಜಲವಾರ್, ಕೋಟ, ಡೌಸ ಮತ್ತು ಅಲ್ವರ್ ಜಿಲ್ಲೆಗಳ ಮೂಲಕ ಸಾಗಲಿದೆ.

ರಾಜಸ್ತಾನದಿಂದ ಪ್ರಾತಿನಿಧ್ಯವನ್ನು ಶ್ರವಣ್ ಕುಮಾರ್ ಗುರ್ಜಾರ್, ಜಬರ್ ಶೆರಾವಟ್, ಸೀತಾರಾಮ್ ಲಂಬ, ಯೋಗೇಶ್ ಕುಮಾರ್ ಮೀನಾ, ರೂಬಿ ಖಾನ್, ವಿವೇಕ್ ಭಟ್ನಾಗರ್, ಜಗದೀಶ್ ಬಿಶ್ನೊಯ್ ಮತ್ತು ಶತ್ರುಘನ್ ಶರ್ಮ ವಹಿಸಲಿದ್ದಾರೆ.

ಕರ್ನಾಟಕದಿಂದ ಯಾತ್ರೆಯ ಬಗ್ಗೆ ವಿವರ ನೀಡಿದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯದಿಂದ ಪಕ್ಷದ ಪ್ರತಿಯೊಬ್ಬ ಶಾಸಕರು 5 ಸಾವಿರ ಜನರನ್ನು ಸೇರಿಸುವಂತೆ ಕೇಳಿಕೊಳ್ಳಲಾಗಿದ್ದು ರಾಜ್ಯದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದೆ.

ಕರ್ನಾಟಕದಿಂದ ಯಾತ್ರೆಯ ಬಗ್ಗೆ ವಿವರ ನೀಡಿದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯದಿಂದ ಪಕ್ಷದ ಪ್ರತಿಯೊಬ್ಬ ಶಾಸಕರು 5 ಸಾವಿರ ಜನರನ್ನು ಸೇರಿಸುವಂತೆ ಕೇಳಿಕೊಳ್ಳಲಾಗಿದ್ದು ರಾಜ್ಯದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದೆ.

ಕರ್ನಾಟಕದ 5 ಮಂದಿ: ಡಾ. ಸುಶ್ರುತಾ ಹೆಡ್ನಾ, ಎಸ್​. ಪ್ಯಾರಿ ಜಾನ್, ಶ್ರೀಜಿತ್ ಡಿಎಲ್​ ಹಾಗೂ ಚನ್ನಬಸಪ್ಪ ಎಸ್ ಜಾಗಲಿ ಪಾಲ್ಗೊಳ್ಳಲಿದ್ದಾರೆ.

Follow Us
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ