AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಭಾಗಿ

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಇರಲಿದ್ದಾರೆ.

Bharat Jodo: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ  ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಭಾಗಿ
Bharat Jodo
TV9 Web
| Edited By: |

Updated on: Sep 04, 2022 | 1:46 PM

Share

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಯಾತ್ರೆಯಲ್ಲಿ ಓರ್ವ ವೈದ್ಯ ಸೇರಿ ಐವರು ಕನ್ನಡಿಗರು ಇರಲಿದ್ದಾರೆ. 117 ಮಂದಿ ಕಾಂಗ್ರೆಸ್ ನಾಯಕರ ಪೈಕಿ 9 ಮಂದಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,700 ಕಿ.ಮೀ ವಿಸ್ತೀರ್ಣದಲ್ಲಿ ಪಾದಯಾತ್ರೆ ನಡೆಯಲಿದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರಾಜಸ್ತಾನದಿಂದ ಯಾತ್ರೆ ಪ್ರಾರಂಭಿಸಲಿದ್ದಾರೆ.

ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗವಹಿಸುವ ನಾಯಕರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಯಾತ್ರೆಯು ಇದೇ ಸೆಪ್ಟೆಂಬರ್ 8ರಂದು ಆರಂಭವಾಗಲಿದ್ದು, ರಾಜಸ್ತಾನದ ಜಲವಾರ್, ಕೋಟ, ಡೌಸ ಮತ್ತು ಅಲ್ವರ್ ಜಿಲ್ಲೆಗಳ ಮೂಲಕ ಸಾಗಲಿದೆ.

ರಾಜಸ್ತಾನದಿಂದ ಪ್ರಾತಿನಿಧ್ಯವನ್ನು ಶ್ರವಣ್ ಕುಮಾರ್ ಗುರ್ಜಾರ್, ಜಬರ್ ಶೆರಾವಟ್, ಸೀತಾರಾಮ್ ಲಂಬ, ಯೋಗೇಶ್ ಕುಮಾರ್ ಮೀನಾ, ರೂಬಿ ಖಾನ್, ವಿವೇಕ್ ಭಟ್ನಾಗರ್, ಜಗದೀಶ್ ಬಿಶ್ನೊಯ್ ಮತ್ತು ಶತ್ರುಘನ್ ಶರ್ಮ ವಹಿಸಲಿದ್ದಾರೆ.

ಕರ್ನಾಟಕದಿಂದ ಯಾತ್ರೆಯ ಬಗ್ಗೆ ವಿವರ ನೀಡಿದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯದಿಂದ ಪಕ್ಷದ ಪ್ರತಿಯೊಬ್ಬ ಶಾಸಕರು 5 ಸಾವಿರ ಜನರನ್ನು ಸೇರಿಸುವಂತೆ ಕೇಳಿಕೊಳ್ಳಲಾಗಿದ್ದು ರಾಜ್ಯದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದೆ.

ಕರ್ನಾಟಕದಿಂದ ಯಾತ್ರೆಯ ಬಗ್ಗೆ ವಿವರ ನೀಡಿದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯದಿಂದ ಪಕ್ಷದ ಪ್ರತಿಯೊಬ್ಬ ಶಾಸಕರು 5 ಸಾವಿರ ಜನರನ್ನು ಸೇರಿಸುವಂತೆ ಕೇಳಿಕೊಳ್ಳಲಾಗಿದ್ದು ರಾಜ್ಯದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದೆ.

ಕರ್ನಾಟಕದ 5 ಮಂದಿ: ಡಾ. ಸುಶ್ರುತಾ ಹೆಡ್ನಾ, ಎಸ್​. ಪ್ಯಾರಿ ಜಾನ್, ಶ್ರೀಜಿತ್ ಡಿಎಲ್​ ಹಾಗೂ ಚನ್ನಬಸಪ್ಪ ಎಸ್ ಜಾಗಲಿ ಪಾಲ್ಗೊಳ್ಳಲಿದ್ದಾರೆ.

Follow Us
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?