AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ಸರ್ಕಾರ-ರೈತರ ನಡುವಿನ 7ನೇ ಸುತ್ತಿನ ಸಭೆಯಲ್ಲಿ ನಡೆದ 5 ಮುಖ್ಯ ಬೆಳವಣಿಗೆಗಳು

ವಿಫಲಗೊಂಡ 7ನೇ ಸುತ್ತಿನ ಸಭೆಯಲ್ಲಿ ನಡೆದ 5 ಪ್ರಮುಖ ಅಂಶಗಳನ್ನು ಟಿವಿ9 ಕನ್ನಡ ಡಿಜಿಟಲ್ ತೆರೆದಿಟ್ಟಿದೆ.

Delhi Chalo | ಸರ್ಕಾರ-ರೈತರ ನಡುವಿನ 7ನೇ ಸುತ್ತಿನ ಸಭೆಯಲ್ಲಿ ನಡೆದ 5 ಮುಖ್ಯ ಬೆಳವಣಿಗೆಗಳು
ರಸ್ತೆ ಬದಿ ನೆಟ್ಟ ಟೆಂಟ್​ಗಳಲ್ಲಿ ರೈತರ ವಾಸ್ತವ್ಯ
guruganesh bhat
| Edited By: |

Updated on: Jan 04, 2021 | 7:22 PM

Share

ಕೇಂದ್ರ ಸರ್ಕಾರ ಜೊತೆಗಿನ 7ನೇ ಸುತ್ತಿನ ರೈತ ನಾಯಕರ ಸಭೆ ವಿಫಲಗೊಂಡಿದೆ. ರೈತರು ಎಂದಿನಂತೆ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಬೇಡಿಕೆ ಮಂಡಿಸಿದರೆ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೃಷಿ ಕಾಯ್ದೆಗಳ ಪರ ವಾದಿಸಿದರು. ಸಭೆಯಲ್ಲಿ ನಡೆದ ಐದು ಮುಖ್ಯ ಬೆಳವಣಿಗೆಳ ಮಾಹಿತಿ ಇಲ್ಲಿದೆ.

1. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಕಾಯ್ದೆಗಳು ರೈತರ ಅಭಿವೃದ್ಧಿಗೆ ಪೂರಕವಾಗಲಿವೆ ಎಂದು ವಿವರಿಸಿದರು.

2. ಕೃಷಿ ಕಾಯ್ದೆಗಳಿಗೆ ರೈತರು ಸೂಚಿಸುವ ತಿದ್ದುಪಡಿ ಮಾಡುವುದಾಗಿ ತಿಳಿಸಿದರು. ರೈತರು ಈ ಪ್ರಸ್ತಾಪವನ್ನು ಸಂಪೂರ್ಣವಾಗಿ ತಿರಸ್ಕರಿಸಿದರು.

3. ಚಳವಳಿಯಲ್ಲಿ ಮೃತಪಟ್ಟ ರೈತರಿಗೆ ಎರಡು ನಿಮಿಷ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಸಭೆ ಆರಂಭವಾಯಿತು.

4. ಕೇಂದ್ರ ಸರ್ಕಾರ ಭೋಜನದ ವ್ಯವಸ್ಥೆ ಮಾಡಿದ್ದರೂ, ರೈತರು ಸರ್ಕಾರಿ ಭೋಜನವನ್ನು ತಿರಸ್ಕರಿಸಿದರು. ‘ನಿಮ್ಮ ಊಟ ನಿಮಗೆ, ನಮ್ಮ ಊಟ ನಮಗೆ’ ಎಂಬ ನಿರ್ಧಾರ ತಳೆದರು.

5. ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ‘ರೈತರು ಬುದ್ಧಿವಂತಿಕೆಯಿಂದ ಕೃಷಿ ಕಾಯ್ದೆಗಳ ಕುರಿತು ಯೋಚಿಸಬೇಕು’ ಎಂದು ಮನವಿ ಮಾಡಿದರು.

Delhi Chalo ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ಸಭೆ ಮತ್ತೆ ವಿಫಲ, ವಾರಾಂತ್ಯ ಮತ್ತೊಂದು ಸುತ್ತು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!