AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ರಾತ್ರಿ ಮಲಗಿ ನಿದ್ರಿಸುತ್ತಿದ್ದವರ ಮೇಲೆ ಕುಸಿದ ಗೋಡೆ; 3 ಮಕ್ಕಳು ಸೇರಿ ಐವರ ದುರ್ಮರಣ

ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದು, ಎಲ್ಲರೂ ರಾತ್ರಿ ಮಲಗಿ ನಿದ್ರಿಸುತ್ತಿದ್ದರು. ಮಧ್ಯರಾತ್ರಿ ಹೊತ್ತಿಗೆ ಮನೆಯ ಒಂದು ಭಾಗ ಕುಸಿದುಬಿದ್ದಿದೆ. ಐವರೂ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Telangana: ರಾತ್ರಿ ಮಲಗಿ ನಿದ್ರಿಸುತ್ತಿದ್ದವರ ಮೇಲೆ ಕುಸಿದ ಗೋಡೆ; 3 ಮಕ್ಕಳು ಸೇರಿ ಐವರ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 10, 2021 | 4:54 PM

Share

ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ತೆಲಂಗಾಣದ ಜೋಗುಳಾಂಬಾ ಗಡ್ವಾಲ್​ ಜಿಲ್ಲೆಯಲ್ಲಿ ನಡೆದಿದೆ. ಹಾಗೇ, ಈ ಕುಟುಂಬದ ಇನ್ನಿಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗೆ ಮರಣಹೊಂದಿದವರು  ಪತಿ-ಪತ್ನಿ ಮತ್ತು ಅವರ ಮೂವರ ಮಕ್ಕಳಾಗಿದ್ದಾರೆ. ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದ್ದು, ಸುತ್ತಲಿನವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  

ಈ ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದು, ಎಲ್ಲರೂ ರಾತ್ರಿ ಮಲಗಿ ನಿದ್ರಿಸುತ್ತಿದ್ದರು. ಮಧ್ಯರಾತ್ರಿ ಹೊತ್ತಿಗೆ ಮನೆಯ ಒಂದು ಭಾಗ ಕುಸಿದುಬಿದ್ದಿದೆ. ಐವರೂ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಹೇಳಿದ್ದಾರೆ.  ಬದುಕುಳಿದ ಇಬ್ಬರು ಮಕ್ಕಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ತೆಲಂಗಾಣ ಮತ್ತು ಹೈದರಾಬಾದ್​​ನಲ್ಲಿ ಭಯಂಕ ಮಳೆ ಸುರಿಯುತ್ತಿದ್ದು, ಮಳೆಯಿಂದಲೇ ಗೋಡೆ ಕುಸಿದಿದೆಯಾ ಎಂದು ಪೊಲೀಸ್​ ಅಧಿಕಾರಿಯನ್ನು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ, ಮಳೆಯಿಂದಲೂ ಆಗಿರಬಹುದು. ಆದರೆ ಮನೆಯ ಗೋಡೆ ಅದಾಗಲೇ ಶಿಥಿಲಾವಸ್ಥೆಯಲ್ಲಿ ಇತ್ತು ಎಂದು ತಿಳಿಸಿದ್ದಾರೆ.

ಪರಿಹಾರ ಘೋಷಿಸಿದ ಸಿಎಂ ಇನ್ನು ಘಟನೆ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೇ, ಇದೀಗ ಮೃತಪಟ್ಟ ಕುಟುಂಬದಲ್ಲಿ ಬದುಕುಳಿದ ಇಬ್ಬರೂ ಮಕ್ಕಳಿಗೆ ತಲಾ 5 ಲಕ್ಷ ರೂ.ಕೊಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ನಮಗೆ ಓದಿನಲ್ಲಿ ಆಸಕ್ತಿಯಿಲ್ಲ, ಸ್ಪೋರ್ಟ್ಸ್​ನಲ್ಲಿ ಆಸಕ್ತಿಯಿದೆ ಎಂದು ಪತ್ರ ಬರೆದು ನಾಪತ್ತೆಯಾದ 7 ಮಕ್ಕಳು; ಪೊಲೀಸರಿಂದ ಶೋಧ

100 ಸಿಸಿ ಬೈಕ್​ನಲ್ಲಿ ಕಾಶ್ಮೀರಕ್ಕೆ ರೈಡ್; ಧಾರವಾಡದ ಯುವಕನಿಂದ ಕೊರೊನಾ ಜಾಗೃತಿ ಅಭಿಯಾನ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು