AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಒಂದೇ ಕುಟುಂಬದ 5 ಮಂದಿಗೆ ವಕ್ಕರಿಸಿದ ಕೊರೊನಾ

ತಿರುವನಂತಪುರಂ: ದೇವರನಾಡು ಕೇರಳದಲ್ಲಿ ಮಹಾಮಾರಿ ಕೊರೊನಾ ವೈರೆಸ್ ಮತ್ತೆ ಬಂದು ವಕ್ಕರಿಸಿದೆ. 5 ಮಂದಿಗೆ ಈ ಸೋಂಕು ಇದೆ ಎಂದು ಕೇರಳ ಸರ್ಕಾರ ಮಾಹಿತಿ ಖಚಿತ ಪಡಿಸಿದೆ. ಸೋಂಕಿತರು ಕೇರಳದ ಪಟ್ಟನಂತಿಟ್ಟದ ಒಂದೇ ಕುಟುಂಬದವರಾಗಿದ್ದು, ಇತ್ತೀಚಿಗೆ ಇಟಲಿಗೆ ಭೇಟಿ ನೀಡಿ ಬಂದಿದ್ದ ಮೂವರಲ್ಲಿ ಸೋಂಕು ಪತ್ತೆಯಾಗಿತ್ತು. ಅವರಿಂದಲೇ ಉಳಿದ ಇಬ್ಬರಿಗೆ ಸೋಂಕು ಹರಡಿದೆ ಎಂದು ಕೇರಳಾದ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ತಿಳಿಸಿದ್ದಾರೆ. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕು ಪೀಡಿತರಿಗೆ ಆಸ್ಪತ್ರೆಯಲ್ಲಿ […]

ಕೇರಳದಲ್ಲಿ ಒಂದೇ ಕುಟುಂಬದ 5 ಮಂದಿಗೆ ವಕ್ಕರಿಸಿದ ಕೊರೊನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 08, 2020 | 1:40 PM

Share

ತಿರುವನಂತಪುರಂ: ದೇವರನಾಡು ಕೇರಳದಲ್ಲಿ ಮಹಾಮಾರಿ ಕೊರೊನಾ ವೈರೆಸ್ ಮತ್ತೆ ಬಂದು ವಕ್ಕರಿಸಿದೆ. 5 ಮಂದಿಗೆ ಈ ಸೋಂಕು ಇದೆ ಎಂದು ಕೇರಳ ಸರ್ಕಾರ ಮಾಹಿತಿ ಖಚಿತ ಪಡಿಸಿದೆ.

ಸೋಂಕಿತರು ಕೇರಳದ ಪಟ್ಟನಂತಿಟ್ಟದ ಒಂದೇ ಕುಟುಂಬದವರಾಗಿದ್ದು, ಇತ್ತೀಚಿಗೆ ಇಟಲಿಗೆ ಭೇಟಿ ನೀಡಿ ಬಂದಿದ್ದ ಮೂವರಲ್ಲಿ ಸೋಂಕು ಪತ್ತೆಯಾಗಿತ್ತು. ಅವರಿಂದಲೇ ಉಳಿದ ಇಬ್ಬರಿಗೆ ಸೋಂಕು ಹರಡಿದೆ ಎಂದು ಕೇರಳಾದ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ತಿಳಿಸಿದ್ದಾರೆ.

ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕು ಪೀಡಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಮೇಲೆ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ. ಈ ಹಿನ್ನೆಲೆ ಕೇರಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.

Published On - 12:10 pm, Sun, 8 March 20

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್