AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಹಾಗೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಅಧಿಕಾರಿ ಸೂರಜ್​ ಪ್ರಸಾದ್​ ಮಾಹಿತಿ ಹಂಚಿಕೊಂಡಿದ್ದಾರೆ.

150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ
ಬೋರ್​ವೆಲ್​
TV9 Web
| Edited By: |

Updated on:Jun 14, 2021 | 2:08 PM

Share

ಉತ್ತರ ಪ್ರದೇಶ: ಆಟವಾಡುತ್ತಿದ್ದ 4 ವರ್ಷದ ಮಗು 150 ಅಡಿ ಆಳದ ಬೋರ್​ವೆಲ್​ಗೆ ಬಿದ್ದಿರುವ ಘಟನೆಯೊಂದು ಆಗ್ರಾದ ಧರಿಯೈ ಗ್ರಾಮದಲ್ಲಿ ಸೋಮವಾರ ನಡೆದಿದೆ. ಪೊಲೀಸ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿದ್ದಾರೆ ಎಂದು ಪೊಲೀಸ್​ ಸಿಬ್ಬಂದಿಯೋರ್ವರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಸರಿಸುಮಾರು 8:30 ಸಮಯದಲ್ಲಿ ಆಗ್ರಾದ ನಿಬೊಹಾರಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿನ ಫತೆಹಾಬಾದ್​ನಲ್ಲಿ ಘಟನೆ ನಡೆದಿದೆ. ಪೊಲೀಸ್​ ಸಿಬ್ಬಂದಿ ಕಾರ್ಯಾಚರಣೆಯಲ್ಲಿದೆ. ಮಗು ಪ್ರತಿಕ್ರಿಯೆ ನೀಡುತ್ತಿದೆ ಹಾಗೂ ಮಗುವಿನ ಚಲನ-ವಲನಗಳು ಗಮನಕ್ಕೆ ಬರುತ್ತಿದೆ ಎಂದು ಅಧಿಕಾರಿ ಸೂರಜ್​ ಪ್ರಸಾದ್​ ಪಿಟಿಐಗೆ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಹಾಗೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಮಗುವಿನ ತಂದೆ ನಿರ್ಮಿಸಿದ್ದ ಬೋರ್​ವೆಲ್​ಗೆ ಮಗು ಬಿದ್ದಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಘಟನೆ ನಡೆದ ಬಳಿಕ ತಡಮಾಡದೇ ಹಗ್ಗವನ್ನು ಬೋರ್​ವೆಲ್​ಗೆ ಇಳಿಬಿಟ್ಟಿದ್ದೇವೆ. ಮಗು ನಮ್ಮ ಮಾತನ್ನು ಕೇಳಿಸಿಕೊಂಡು ಪ್ರತಿಕ್ರಿಯೆ ನೀಡುತ್ತಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

ಬೋರ್‌ವೆಲ್‌ ಪೈಪ್ ಸಾಗಿಸ್ತಿದ್ದ ಲಾರಿ ಪಲ್ಟಿ, ಮೂವರು ಸ್ಥಳದಲ್ಲೇ ಸಾವು

ಬೋರ್‌ವೆಲ್‌ ಕೊರೆಯುವಾಗ ಕುಸಿದ ಭೂಮಿ, ಮಣ್ಣಿನಲ್ಲಿ ಸಿಲುಕಿದ್ದವನ ರಕ್ಷಣೆ

Published On - 1:59 pm, Mon, 14 June 21

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ