AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಹಾಗೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಅಧಿಕಾರಿ ಸೂರಜ್​ ಪ್ರಸಾದ್​ ಮಾಹಿತಿ ಹಂಚಿಕೊಂಡಿದ್ದಾರೆ.

150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ
ಬೋರ್​ವೆಲ್​
TV9 Web
| Edited By: |

Updated on:Jun 14, 2021 | 2:08 PM

Share

ಉತ್ತರ ಪ್ರದೇಶ: ಆಟವಾಡುತ್ತಿದ್ದ 4 ವರ್ಷದ ಮಗು 150 ಅಡಿ ಆಳದ ಬೋರ್​ವೆಲ್​ಗೆ ಬಿದ್ದಿರುವ ಘಟನೆಯೊಂದು ಆಗ್ರಾದ ಧರಿಯೈ ಗ್ರಾಮದಲ್ಲಿ ಸೋಮವಾರ ನಡೆದಿದೆ. ಪೊಲೀಸ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿದ್ದಾರೆ ಎಂದು ಪೊಲೀಸ್​ ಸಿಬ್ಬಂದಿಯೋರ್ವರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಸರಿಸುಮಾರು 8:30 ಸಮಯದಲ್ಲಿ ಆಗ್ರಾದ ನಿಬೊಹಾರಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿನ ಫತೆಹಾಬಾದ್​ನಲ್ಲಿ ಘಟನೆ ನಡೆದಿದೆ. ಪೊಲೀಸ್​ ಸಿಬ್ಬಂದಿ ಕಾರ್ಯಾಚರಣೆಯಲ್ಲಿದೆ. ಮಗು ಪ್ರತಿಕ್ರಿಯೆ ನೀಡುತ್ತಿದೆ ಹಾಗೂ ಮಗುವಿನ ಚಲನ-ವಲನಗಳು ಗಮನಕ್ಕೆ ಬರುತ್ತಿದೆ ಎಂದು ಅಧಿಕಾರಿ ಸೂರಜ್​ ಪ್ರಸಾದ್​ ಪಿಟಿಐಗೆ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಹಾಗೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಮಗುವಿನ ತಂದೆ ನಿರ್ಮಿಸಿದ್ದ ಬೋರ್​ವೆಲ್​ಗೆ ಮಗು ಬಿದ್ದಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಘಟನೆ ನಡೆದ ಬಳಿಕ ತಡಮಾಡದೇ ಹಗ್ಗವನ್ನು ಬೋರ್​ವೆಲ್​ಗೆ ಇಳಿಬಿಟ್ಟಿದ್ದೇವೆ. ಮಗು ನಮ್ಮ ಮಾತನ್ನು ಕೇಳಿಸಿಕೊಂಡು ಪ್ರತಿಕ್ರಿಯೆ ನೀಡುತ್ತಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

ಬೋರ್‌ವೆಲ್‌ ಪೈಪ್ ಸಾಗಿಸ್ತಿದ್ದ ಲಾರಿ ಪಲ್ಟಿ, ಮೂವರು ಸ್ಥಳದಲ್ಲೇ ಸಾವು

ಬೋರ್‌ವೆಲ್‌ ಕೊರೆಯುವಾಗ ಕುಸಿದ ಭೂಮಿ, ಮಣ್ಣಿನಲ್ಲಿ ಸಿಲುಕಿದ್ದವನ ರಕ್ಷಣೆ

Published On - 1:59 pm, Mon, 14 June 21

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ