AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಗೆ ಇಂದು ಹ್ಯಾಪಿ ಬರ್ತ್​ಡೆ: 50 ವಸಂತ ಕಂಡ ಕಾಂಗ್ರೆಸ್ ನಾಯಕ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು 50ನೇ ಹ್ಯಾಪಿ ಬರ್ತ್​ಡೆ.ಈ ಸಂದರ್ಭದಲ್ಲಿ ಕೇಕ್ ಹಂಚಿ ಸಂಭ್ರಮಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. 1970ರ ಜೂನ್ 19ರಂದು ಜನಿಸಿದ ರಾಹುಲ್ ಗಾಂಧಿ ಅವಿವಾಹಿತರಾಗಿದ್ದಾರೆ. ಕಳೆದ ವರ್ಷ ಎಐಸಿಸಿ ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ ಪಕ್ಷ ಅತ್ಯಂತ ಸಂಭ್ರಮದಿಂದ ರಾಹುಲ್ ಹುಟ್ಟುಹಬ್ಬ ಆಚರಿಸಿತ್ತು. ಆದ್ರೆ ಈ ಬಾರಿ ಕ್ರೂರಿ ಕೊರೊನಾ ಸೋಂಕು ಇಡೀ ದೇಶವನ್ನು ಭಾದಿಸುತ್ತಿದೆ, ಜೊತೆಗೆ ಇತ್ತೀಚೆಗೆ ಚೀನಾ ಗಡಿಯಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಕರಾಳಛಾಯೆ ಇರುವಾಗ […]

ರಾಹುಲ್ ಗಾಂಧಿಗೆ ಇಂದು ಹ್ಯಾಪಿ ಬರ್ತ್​ಡೆ: 50 ವಸಂತ ಕಂಡ ಕಾಂಗ್ರೆಸ್ ನಾಯಕ
ಸಾಧು ಶ್ರೀನಾಥ್​
|

Updated on:Jun 19, 2020 | 10:29 AM

Share

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು 50ನೇ ಹ್ಯಾಪಿ ಬರ್ತ್​ಡೆ.ಈ ಸಂದರ್ಭದಲ್ಲಿ ಕೇಕ್ ಹಂಚಿ ಸಂಭ್ರಮಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. 1970ರ ಜೂನ್ 19ರಂದು ಜನಿಸಿದ ರಾಹುಲ್ ಗಾಂಧಿ ಅವಿವಾಹಿತರಾಗಿದ್ದಾರೆ.

ಕಳೆದ ವರ್ಷ ಎಐಸಿಸಿ ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ ಪಕ್ಷ ಅತ್ಯಂತ ಸಂಭ್ರಮದಿಂದ ರಾಹುಲ್ ಹುಟ್ಟುಹಬ್ಬ ಆಚರಿಸಿತ್ತು. ಆದ್ರೆ ಈ ಬಾರಿ ಕ್ರೂರಿ ಕೊರೊನಾ ಸೋಂಕು ಇಡೀ ದೇಶವನ್ನು ಭಾದಿಸುತ್ತಿದೆ, ಜೊತೆಗೆ ಇತ್ತೀಚೆಗೆ ಚೀನಾ ಗಡಿಯಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಕರಾಳಛಾಯೆ ಇರುವಾಗ ಹುಟ್ಟುಹಬ್ಬದ ಸಂಭ್ರಮ ಸಲ್ಲದು ಎಂದು ಪಕ್ಷ ತಿಳಿಸಿದೆ.

Published On - 10:28 am, Fri, 19 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್