AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಗೆ ಇಂದು ಹ್ಯಾಪಿ ಬರ್ತ್​ಡೆ: 50 ವಸಂತ ಕಂಡ ಕಾಂಗ್ರೆಸ್ ನಾಯಕ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು 50ನೇ ಹ್ಯಾಪಿ ಬರ್ತ್​ಡೆ.ಈ ಸಂದರ್ಭದಲ್ಲಿ ಕೇಕ್ ಹಂಚಿ ಸಂಭ್ರಮಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. 1970ರ ಜೂನ್ 19ರಂದು ಜನಿಸಿದ ರಾಹುಲ್ ಗಾಂಧಿ ಅವಿವಾಹಿತರಾಗಿದ್ದಾರೆ. ಕಳೆದ ವರ್ಷ ಎಐಸಿಸಿ ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ ಪಕ್ಷ ಅತ್ಯಂತ ಸಂಭ್ರಮದಿಂದ ರಾಹುಲ್ ಹುಟ್ಟುಹಬ್ಬ ಆಚರಿಸಿತ್ತು. ಆದ್ರೆ ಈ ಬಾರಿ ಕ್ರೂರಿ ಕೊರೊನಾ ಸೋಂಕು ಇಡೀ ದೇಶವನ್ನು ಭಾದಿಸುತ್ತಿದೆ, ಜೊತೆಗೆ ಇತ್ತೀಚೆಗೆ ಚೀನಾ ಗಡಿಯಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಕರಾಳಛಾಯೆ ಇರುವಾಗ […]

ರಾಹುಲ್ ಗಾಂಧಿಗೆ ಇಂದು ಹ್ಯಾಪಿ ಬರ್ತ್​ಡೆ: 50 ವಸಂತ ಕಂಡ ಕಾಂಗ್ರೆಸ್ ನಾಯಕ
ಸಾಧು ಶ್ರೀನಾಥ್​
|

Updated on:Jun 19, 2020 | 10:29 AM

Share

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು 50ನೇ ಹ್ಯಾಪಿ ಬರ್ತ್​ಡೆ.ಈ ಸಂದರ್ಭದಲ್ಲಿ ಕೇಕ್ ಹಂಚಿ ಸಂಭ್ರಮಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. 1970ರ ಜೂನ್ 19ರಂದು ಜನಿಸಿದ ರಾಹುಲ್ ಗಾಂಧಿ ಅವಿವಾಹಿತರಾಗಿದ್ದಾರೆ.

ಕಳೆದ ವರ್ಷ ಎಐಸಿಸಿ ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ ಪಕ್ಷ ಅತ್ಯಂತ ಸಂಭ್ರಮದಿಂದ ರಾಹುಲ್ ಹುಟ್ಟುಹಬ್ಬ ಆಚರಿಸಿತ್ತು. ಆದ್ರೆ ಈ ಬಾರಿ ಕ್ರೂರಿ ಕೊರೊನಾ ಸೋಂಕು ಇಡೀ ದೇಶವನ್ನು ಭಾದಿಸುತ್ತಿದೆ, ಜೊತೆಗೆ ಇತ್ತೀಚೆಗೆ ಚೀನಾ ಗಡಿಯಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಕರಾಳಛಾಯೆ ಇರುವಾಗ ಹುಟ್ಟುಹಬ್ಬದ ಸಂಭ್ರಮ ಸಲ್ಲದು ಎಂದು ಪಕ್ಷ ತಿಳಿಸಿದೆ.

Published On - 10:28 am, Fri, 19 June 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ