AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಗೆ ಇಂದು ಹ್ಯಾಪಿ ಬರ್ತ್​ಡೆ: 50 ವಸಂತ ಕಂಡ ಕಾಂಗ್ರೆಸ್ ನಾಯಕ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು 50ನೇ ಹ್ಯಾಪಿ ಬರ್ತ್​ಡೆ.ಈ ಸಂದರ್ಭದಲ್ಲಿ ಕೇಕ್ ಹಂಚಿ ಸಂಭ್ರಮಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. 1970ರ ಜೂನ್ 19ರಂದು ಜನಿಸಿದ ರಾಹುಲ್ ಗಾಂಧಿ ಅವಿವಾಹಿತರಾಗಿದ್ದಾರೆ. ಕಳೆದ ವರ್ಷ ಎಐಸಿಸಿ ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ ಪಕ್ಷ ಅತ್ಯಂತ ಸಂಭ್ರಮದಿಂದ ರಾಹುಲ್ ಹುಟ್ಟುಹಬ್ಬ ಆಚರಿಸಿತ್ತು. ಆದ್ರೆ ಈ ಬಾರಿ ಕ್ರೂರಿ ಕೊರೊನಾ ಸೋಂಕು ಇಡೀ ದೇಶವನ್ನು ಭಾದಿಸುತ್ತಿದೆ, ಜೊತೆಗೆ ಇತ್ತೀಚೆಗೆ ಚೀನಾ ಗಡಿಯಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಕರಾಳಛಾಯೆ ಇರುವಾಗ […]

ರಾಹುಲ್ ಗಾಂಧಿಗೆ ಇಂದು ಹ್ಯಾಪಿ ಬರ್ತ್​ಡೆ: 50 ವಸಂತ ಕಂಡ ಕಾಂಗ್ರೆಸ್ ನಾಯಕ
ಸಾಧು ಶ್ರೀನಾಥ್​
|

Updated on:Jun 19, 2020 | 10:29 AM

Share

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು 50ನೇ ಹ್ಯಾಪಿ ಬರ್ತ್​ಡೆ.ಈ ಸಂದರ್ಭದಲ್ಲಿ ಕೇಕ್ ಹಂಚಿ ಸಂಭ್ರಮಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. 1970ರ ಜೂನ್ 19ರಂದು ಜನಿಸಿದ ರಾಹುಲ್ ಗಾಂಧಿ ಅವಿವಾಹಿತರಾಗಿದ್ದಾರೆ.

ಕಳೆದ ವರ್ಷ ಎಐಸಿಸಿ ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ ಪಕ್ಷ ಅತ್ಯಂತ ಸಂಭ್ರಮದಿಂದ ರಾಹುಲ್ ಹುಟ್ಟುಹಬ್ಬ ಆಚರಿಸಿತ್ತು. ಆದ್ರೆ ಈ ಬಾರಿ ಕ್ರೂರಿ ಕೊರೊನಾ ಸೋಂಕು ಇಡೀ ದೇಶವನ್ನು ಭಾದಿಸುತ್ತಿದೆ, ಜೊತೆಗೆ ಇತ್ತೀಚೆಗೆ ಚೀನಾ ಗಡಿಯಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಕರಾಳಛಾಯೆ ಇರುವಾಗ ಹುಟ್ಟುಹಬ್ಬದ ಸಂಭ್ರಮ ಸಲ್ಲದು ಎಂದು ಪಕ್ಷ ತಿಳಿಸಿದೆ.

Published On - 10:28 am, Fri, 19 June 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು