AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಗೆ ಇಂದು ಹ್ಯಾಪಿ ಬರ್ತ್​ಡೆ: 50 ವಸಂತ ಕಂಡ ಕಾಂಗ್ರೆಸ್ ನಾಯಕ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು 50ನೇ ಹ್ಯಾಪಿ ಬರ್ತ್​ಡೆ.ಈ ಸಂದರ್ಭದಲ್ಲಿ ಕೇಕ್ ಹಂಚಿ ಸಂಭ್ರಮಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. 1970ರ ಜೂನ್ 19ರಂದು ಜನಿಸಿದ ರಾಹುಲ್ ಗಾಂಧಿ ಅವಿವಾಹಿತರಾಗಿದ್ದಾರೆ. ಕಳೆದ ವರ್ಷ ಎಐಸಿಸಿ ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ ಪಕ್ಷ ಅತ್ಯಂತ ಸಂಭ್ರಮದಿಂದ ರಾಹುಲ್ ಹುಟ್ಟುಹಬ್ಬ ಆಚರಿಸಿತ್ತು. ಆದ್ರೆ ಈ ಬಾರಿ ಕ್ರೂರಿ ಕೊರೊನಾ ಸೋಂಕು ಇಡೀ ದೇಶವನ್ನು ಭಾದಿಸುತ್ತಿದೆ, ಜೊತೆಗೆ ಇತ್ತೀಚೆಗೆ ಚೀನಾ ಗಡಿಯಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಕರಾಳಛಾಯೆ ಇರುವಾಗ […]

ರಾಹುಲ್ ಗಾಂಧಿಗೆ ಇಂದು ಹ್ಯಾಪಿ ಬರ್ತ್​ಡೆ: 50 ವಸಂತ ಕಂಡ ಕಾಂಗ್ರೆಸ್ ನಾಯಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 19, 2020 | 10:29 AM

Share

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು 50ನೇ ಹ್ಯಾಪಿ ಬರ್ತ್​ಡೆ.ಈ ಸಂದರ್ಭದಲ್ಲಿ ಕೇಕ್ ಹಂಚಿ ಸಂಭ್ರಮಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. 1970ರ ಜೂನ್ 19ರಂದು ಜನಿಸಿದ ರಾಹುಲ್ ಗಾಂಧಿ ಅವಿವಾಹಿತರಾಗಿದ್ದಾರೆ.

ಕಳೆದ ವರ್ಷ ಎಐಸಿಸಿ ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ ಪಕ್ಷ ಅತ್ಯಂತ ಸಂಭ್ರಮದಿಂದ ರಾಹುಲ್ ಹುಟ್ಟುಹಬ್ಬ ಆಚರಿಸಿತ್ತು. ಆದ್ರೆ ಈ ಬಾರಿ ಕ್ರೂರಿ ಕೊರೊನಾ ಸೋಂಕು ಇಡೀ ದೇಶವನ್ನು ಭಾದಿಸುತ್ತಿದೆ, ಜೊತೆಗೆ ಇತ್ತೀಚೆಗೆ ಚೀನಾ ಗಡಿಯಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಕರಾಳಛಾಯೆ ಇರುವಾಗ ಹುಟ್ಟುಹಬ್ಬದ ಸಂಭ್ರಮ ಸಲ್ಲದು ಎಂದು ಪಕ್ಷ ತಿಳಿಸಿದೆ.

Published On - 10:28 am, Fri, 19 June 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು