AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿದ್ವಾರ: ಇದ್ದಕ್ಕಿದ್ದಂತೆ ತುಂಬಿ ಹರಿದ ನದಿ, ಮಾರ್ಗ ಮಧ್ಯೆ ನೀರಿನಲ್ಲಿ ಸಿಲುಕಿದ ಬಸ್, 53 ಪ್ರಯಾಣಿಕರ ರಕ್ಷಣೆ

ನೇಪಾಳ್​ಗಂಜ್​ನಿಂದ ಹರಿದ್ವಾರಕ್ಕೆ ಬರುತ್ತಿದ್ದ ಬಸ್​ ಒಂದು ಮಾರ್ಗಮಧ್ಯೆ ತುಂಬಿ ಹರಿಯುತ್ತಿದ್ದ ನದಿ ನೀರಿನಲ್ಲಿ ಸಿಲುಕಿದ್ದು, 53 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಬಸ್ ನೀರಿನಲ್ಲಿ ಸಿಲುಕಿದ ತಕ್ಷಣ ಹರಿದ್ವಾರದ ಸಿಟಿ ಕಂಟ್ರೋಲ್‌ ರೂಂ ಎಸ್‌ಡಿಆರ್‌ಎಫ್ ತಂಡಕ್ಕೆ ಮಾಹಿತಿ ನೀಡಿತ್ತು. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರ ರಕ್ಷಣೆಗಾಗಿ ಎಸ್‌ಡಿಆರ್‌ಎಫ್‌ನ ಸಹಾಯವನ್ನು ಕೋರಲಾಗಿತ್ತು.

ಹರಿದ್ವಾರ: ಇದ್ದಕ್ಕಿದ್ದಂತೆ ತುಂಬಿ ಹರಿದ ನದಿ, ಮಾರ್ಗ ಮಧ್ಯೆ ನೀರಿನಲ್ಲಿ ಸಿಲುಕಿದ ಬಸ್, 53 ಪ್ರಯಾಣಿಕರ ರಕ್ಷಣೆ
ಬಸ್
ನಯನಾ ರಾಜೀವ್
|

Updated on: Sep 15, 2023 | 3:42 PM

Share

ನೇಪಾಳ್​ಗಂಜ್​ನಿಂದ ಹರಿದ್ವಾರಕ್ಕೆ ಬರುತ್ತಿದ್ದ ಬಸ್​ ಒಂದು ಮಾರ್ಗಮಧ್ಯೆ ತುಂಬಿ ಹರಿಯುತ್ತಿದ್ದ ನದಿ ನೀರಿನಲ್ಲಿ ಸಿಲುಕಿದ್ದು, 53 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಬಸ್ ನೀರಿನಲ್ಲಿ ಸಿಲುಕಿದ ತಕ್ಷಣ ಹರಿದ್ವಾರದ ಸಿಟಿ ಕಂಟ್ರೋಲ್‌ ರೂಂ ಎಸ್‌ಡಿಆರ್‌ಎಫ್ ತಂಡಕ್ಕೆ ಮಾಹಿತಿ ನೀಡಿತ್ತು. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರ ರಕ್ಷಣೆಗಾಗಿ ಎಸ್‌ಡಿಆರ್‌ಎಫ್‌ನ ಸಹಾಯವನ್ನು ಕೋರಲಾಗಿತ್ತು.

ಮಾಹಿತಿ ಲಭಿಸಿದ ತಕ್ಷಣ ಎಸ್‌ಡಿಆರ್‌ಎಫ್ ರಕ್ಷಣಾ ತಂಡವು ಹೆಚ್ಚುವರಿ ಸಬ್ ಇನ್‌ಸ್ಪೆಕ್ಟರ್ ಪರ್ವಿಂದರ್ ಧಸ್ಮಾನ್​ ಅವರ  ಮಾರ್ಗದರ್ಶನದಲ್ಲಿ ರಕ್ಷಣಾ ಸಾಧನಗಳೊಂದಿಗೆ ತಕ್ಷಣ ಸ್ಥಳಕ್ಕೆ ತೆರಳಿದರು. ಮಾಹಿತಿ ಮೇರೆಗೆ ತಕ್ಷಣ ಕ್ರಮ ಕೈಗೊಂಡ ಎಸ್ ಡಿಆರ್ ಎಫ್ ತಂಡ ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಬಸ್ ನಲ್ಲಿದ್ದವರನ್ನು ಒಬ್ಬೊಬ್ಬರಾಗಿ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.

ಮತ್ತಷ್ಟು ಓದಿ: ರೈತರಿಗೆ ಗುಡ್​ನ್ಯೂಸ್​: ಆಗಸ್ಟ್​ ಮೊದಲ ವಾರದಲ್ಲಿ ‌ಕಾಲುವೆಗೆ ಭದ್ರಾ ನದಿ ನೀರು

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಭಯಭೀತರಾಗಿ ಬಸ್ಸಿನಿಂದ ಹೊರಬಂದು ಸೇತುವೆಯ ಕೆಳಗಿರುವ ಪಿಲ್ಲರ್‌ಗಳ ಮೇಲೆ ಹತ್ತಿದ್ದಾರೆ. ಎಸ್‌ಡಿಆರ್‌ಎಫ್ ಹಗ್ಗ ಬಳಸಿ ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆತಂದರು.

ಬಸ್ಸಿನಲ್ಲಿ 53 ಜನರಿದ್ದರು, ಬಹುತೇಕರು ನೇಪಾಳಮೂಲದವರಾಗಿದ್ದರು. ಮಾರ್ಗಮಧ್ಯೆ ಮಳೆಯ ರಭಸಕ್ಕೆ ನದಿಯಲ್ಲಿ ಇದ್ದಕ್ಕಿದ್ದಂತೆ ನೀರು ಹರಿದಿದ್ದರಿಂದ ಪ್ರಯಾಣಿಕರಿದ್ದ ಬಸ್ ನದಿಯಲ್ಲಿ ಸಿಲುಕಿಕೊಂಡಿತು. ಎಸ್‌ಡಿಆರ್‌ಎಫ್‌ನಿಂದ ಸಕಾಲದಲ್ಲಿ ಎಲ್ಲ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಬಸ್‌ನ್ನು ಸ್ಥಳಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ