AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanti 2023: ಗುಜರಾತಿನ ಸಲಂಗ್​​ಪುರ್​​ನಲ್ಲಿ 54 ಅಡಿ ಎತ್ತರದ ಹನುಮಂತನ ಮೂರ್ತಿ ಅನಾವರಣಗೊಳಿಸಲಿದ್ದಾರೆ ಅಮಿತ್ ಶಾ

ಮೂರ್ತಿಯು ಮುಂಭಾಗದಲ್ಲಿ ಉದ್ಯಾನವನವನ್ನು ಹೊಂದಿದ್ದು, 1500 ಪ್ರೇಕ್ಷಕರಿಗೆ ಒಂದು ಆಂಫಿಥಿಯೇಟರ್ ಜೊತೆಗೆ ಬೆಳಕು ಮತ್ತು ಧ್ವನಿ ಪ್ರದರ್ಶನ, ಕಾರಂಜಿ ಇರುತ್ತದೆ

Hanuman Jayanti 2023: ಗುಜರಾತಿನ ಸಲಂಗ್​​ಪುರ್​​ನಲ್ಲಿ 54 ಅಡಿ ಎತ್ತರದ ಹನುಮಂತನ ಮೂರ್ತಿ ಅನಾವರಣಗೊಳಿಸಲಿದ್ದಾರೆ ಅಮಿತ್ ಶಾ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 06, 2023 | 7:00 AM

Share

ಮುಖ್ಯಾಂಶಗಳು

  • ಗುಜರಾತಿನ ಬೊಟಾಡ್ ಜಿಲ್ಲೆಯ ಸಲಂಗ್‌ಪುರ ಪಟ್ಟಣದಲ್ಲಿ ಭಗವಾನ್ ಹನುಮಾನ್ ಮೂರ್ತಿಯನ್ನು ಅನಾವರಣ
  • ಭಗವಾನ್ ಹನುಮಾನ್ ಮೂರ್ತಿ 54 ಅಡಿ ಎತ್ತರದ 30,000 ಕೆಜಿ ಪಂಚಧಾತು ವಸ್ತು ನಿರ್ಮಿತವಾಗಿದೆ
  • 40 ಕೋಟಿ ವೆಚ್ಚದಲ್ಲಿ ಮಂದಿರದಲ್ಲಿ 7 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿರುವ ಭೋಜನಾಲಯವನ್ನೂ ಉದ್ಘಾಟಿಸಲಿದ್ದಾರೆ ಅಮಿತ್ ಶಾ

ಸಲಂಗ್​​ಪುರ್: ಕೇಂದ್ರ ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಅಮಿತ್‌ ಶಾ(Amit Shah) ಇಂದು(ಏಪ್ರಿಲ್ 6 ರಂದು) ಗುಜರಾತಿನ ಬೊಟಾಡ್ ಜಿಲ್ಲೆಯ ಸಲಂಗ್‌ಪುರ (Salangpur) ಪಟ್ಟಣದಲ್ಲಿ ಭಗವಾನ್ ಹನುಮಾನ್ ಮೂರ್ತಿಯನ್ನು (Hanuman Statue ) ಅನಾವರಣಗೊಳಿಸಲಿದ್ದಾರೆ. 54 ಅಡಿ ಎತ್ತರದ 30,000 ಕೆಜಿ ಪಂಚಧಾತು ವಸ್ತು ನಿರ್ಮಿತ ಮೂರ್ತಿಯಾಗಿದೆ ಇದು.ಇಲ್ಲಿಯೇ ಶಾ ಅವರು ಈ ಯಾತ್ರಾ ಸ್ಥಳದ ಭೋಜನ ಶಾಲೆಯನ್ನು ಉದ್ಘಾಟಿಸಲಿದ್ದಾರೆ. ಮೂರ್ತಿಯು ಮುಂಭಾಗದಲ್ಲಿ ಉದ್ಯಾನವನವನ್ನು ಹೊಂದಿದ್ದು, 1500 ಪ್ರೇಕ್ಷಕರಿಗೆ ಒಂದು ಆಂಫಿಥಿಯೇಟರ್ ಜೊತೆಗೆ ಬೆಳಕು ಮತ್ತು ಧ್ವನಿ ಪ್ರದರ್ಶನ, ಕಾರಂಜಿ ಇರುತ್ತದೆ. ಮೂರ್ತಿಯನ್ನು ರಾಜಸ್ಥಾನ ಮೂಲದ ಕಲಾವಿದ ನರೇಶ್‌ಭಾಯ್ ಕುನಾವತ್ ರಚಿಸಿದ್ದಾರೆ. ಇದನ್ನು ಸಲಂಗ್‌ಪುರದ ರಾಜ ಎಂದು ಜನಪ್ರಿಯವಾಗಿ ಕರೆಯಲಾಗುತ್ತದೆ.

40 ಕೋಟಿ ವೆಚ್ಚದಲ್ಲಿ ಮಂದಿರದಲ್ಲಿ 7 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿರುವ ಭೋಜನಾಲಯದಲ್ಲಿ ಏಕಕಾಲಕ್ಕೆ 5 ಸಾವಿರ ಮಂದಿ ಕೂತು ಉಣ್ಣಲು ಅವಕಾಶ ಕಲ್ಪಿಸಲಾಗಿದೆ.

ಭೋಜನಾಲಯದಲ್ಲಿ ಬೆಂಕಿ ಅಥವಾ ವಿದ್ಯುತ್ ಇಲ್ಲದೆ ಎಣ್ಣೆ ಆಧಾರಿತ ತಂತ್ರಜ್ಞಾನವನ್ನು ಬಳಸಿ ಅಡುಗೆ ಮಾಡಲಾಗುತ್ತದೆ. ಭೋಜನಾಲಯದ ಕಟ್ಟಡವು ಸುಮಾರು 2 ಲಕ್ಷ 30 ಸಾವಿರ ಚದರ ಅಡಿಯಷ್ಟಿದ್ದು, 250 ಅಂಕಣಗಳಲ್ಲಿ ನಿರ್ಮಿಸಲಾಗಿದೆ. ಇದು 75 ಅಡಿ ಅಗಲದ ಮೆಟ್ಟಿಲುಗಳನ್ನು ಹೊಂದಿದ್ದು, ಅವುಗಳ ನಡುವೆ ಹಿರಿಯ ನಾಗರಿಕರು ಮತ್ತು ವಿಶೇಷ ಸಾಮರ್ಥ್ಯವುಳ್ಳವರಿಗೆ ಎಸ್ಕಲೇಟರ್‌ಗಳಿವೆ. ಕಟ್ಟಡದ ಒಳಗೆ ತಾಪಮಾನವನ್ನು ನಿರ್ವಹಿಸಲು ವಿಶೇಷ ಕಗೋಡೆಯನ್ನು ಸ್ಥಾಪಿಸಲಾಗಿದೆ. ಇದು ಒಟ್ಟು 4 ಡೈನಿಂಗ್ ಹಾಲ್‌ಗಳನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!