AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ. ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ […]

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?
ಕೊರೊನಾ ವೈರಸ್
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 1:36 PM

Share

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ ನಾಗಪುರ ಜೈಲೊಂದರಲ್ಲೇ 219 ಕೈದಿಗಳಿಗೆ ಸೋಂಕು ಧೃಢಪಟ್ಟಿರುವುದು ಜೈಲು ಸಿಬ್ಬಂದಿಯ ನಿದ್ದೆಗೆಡಿಸಿರುವುದಲ್ಲದೆ ಮಹಾರಾಷ್ಟ್ರ ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Published On - 11:44 am, Fri, 10 July 20

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!