AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ. ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ […]

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?
ಕೊರೊನಾ ವೈರಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 10, 2020 | 1:36 PM

Share

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ ನಾಗಪುರ ಜೈಲೊಂದರಲ್ಲೇ 219 ಕೈದಿಗಳಿಗೆ ಸೋಂಕು ಧೃಢಪಟ್ಟಿರುವುದು ಜೈಲು ಸಿಬ್ಬಂದಿಯ ನಿದ್ದೆಗೆಡಿಸಿರುವುದಲ್ಲದೆ ಮಹಾರಾಷ್ಟ್ರ ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Published On - 11:44 am, Fri, 10 July 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ