AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ. ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ […]

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?
ಕೊರೊನಾ ವೈರಸ್
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 1:36 PM

Share

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ ನಾಗಪುರ ಜೈಲೊಂದರಲ್ಲೇ 219 ಕೈದಿಗಳಿಗೆ ಸೋಂಕು ಧೃಢಪಟ್ಟಿರುವುದು ಜೈಲು ಸಿಬ್ಬಂದಿಯ ನಿದ್ದೆಗೆಡಿಸಿರುವುದಲ್ಲದೆ ಮಹಾರಾಷ್ಟ್ರ ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Published On - 11:44 am, Fri, 10 July 20

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ