AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ. ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ […]

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?
ಕೊರೊನಾ ವೈರಸ್
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 1:36 PM

Share

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ ನಾಗಪುರ ಜೈಲೊಂದರಲ್ಲೇ 219 ಕೈದಿಗಳಿಗೆ ಸೋಂಕು ಧೃಢಪಟ್ಟಿರುವುದು ಜೈಲು ಸಿಬ್ಬಂದಿಯ ನಿದ್ದೆಗೆಡಿಸಿರುವುದಲ್ಲದೆ ಮಹಾರಾಷ್ಟ್ರ ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Published On - 11:44 am, Fri, 10 July 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ