AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ. ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ […]

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?
ಕೊರೊನಾ ವೈರಸ್
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 1:36 PM

Share

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ ನಾಗಪುರ ಜೈಲೊಂದರಲ್ಲೇ 219 ಕೈದಿಗಳಿಗೆ ಸೋಂಕು ಧೃಢಪಟ್ಟಿರುವುದು ಜೈಲು ಸಿಬ್ಬಂದಿಯ ನಿದ್ದೆಗೆಡಿಸಿರುವುದಲ್ಲದೆ ಮಹಾರಾಷ್ಟ್ರ ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Published On - 11:44 am, Fri, 10 July 20

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್