AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ. ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ […]

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?
ಕೊರೊನಾ ವೈರಸ್
ಸಾಧು ಶ್ರೀನಾಥ್​
| Updated By: |

Updated on:Jul 10, 2020 | 1:36 PM

Share

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ ನಾಗಪುರ ಜೈಲೊಂದರಲ್ಲೇ 219 ಕೈದಿಗಳಿಗೆ ಸೋಂಕು ಧೃಢಪಟ್ಟಿರುವುದು ಜೈಲು ಸಿಬ್ಬಂದಿಯ ನಿದ್ದೆಗೆಡಿಸಿರುವುದಲ್ಲದೆ ಮಹಾರಾಷ್ಟ್ರ ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Published On - 11:44 am, Fri, 10 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!