AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ. ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ […]

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?
ಕೊರೊನಾ ವೈರಸ್
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 1:36 PM

Share

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ ನಾಗಪುರ ಜೈಲೊಂದರಲ್ಲೇ 219 ಕೈದಿಗಳಿಗೆ ಸೋಂಕು ಧೃಢಪಟ್ಟಿರುವುದು ಜೈಲು ಸಿಬ್ಬಂದಿಯ ನಿದ್ದೆಗೆಡಿಸಿರುವುದಲ್ಲದೆ ಮಹಾರಾಷ್ಟ್ರ ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Published On - 11:44 am, Fri, 10 July 20

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು