AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ. ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ […]

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?
ಕೊರೊನಾ ವೈರಸ್
Follow us
ಸಾಧು ಶ್ರೀನಾಥ್​
| Updated By:

Updated on:Jul 10, 2020 | 1:36 PM

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ ನಾಗಪುರ ಜೈಲೊಂದರಲ್ಲೇ 219 ಕೈದಿಗಳಿಗೆ ಸೋಂಕು ಧೃಢಪಟ್ಟಿರುವುದು ಜೈಲು ಸಿಬ್ಬಂದಿಯ ನಿದ್ದೆಗೆಡಿಸಿರುವುದಲ್ಲದೆ ಮಹಾರಾಷ್ಟ್ರ ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Published On - 11:44 am, Fri, 10 July 20

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ