596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ. ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ […]

596 ಕೈದಿಗಳಿಗೆ ಕೊರೊನಾ ಮಹಾಮಾರಿ.. ಎಲ್ಲಿ?
ಕೊರೊನಾ ವೈರಸ್
ಸಾಧು ಶ್ರೀನಾಥ್​ Edited By:

Updated on: Jul 10, 2020 | 1:36 PM

ಮಹಾರಾಷ್ಟ್ರ: ದೇಶದಲ್ಲಿ ಕ್ರೂರಿ ಕೊರೊನಾ ವಿಸ್ಪೋಟಗೊಂಡಿದ್ದೆ ತಂಡ, ಈ ಮಹಾಮಾರಿ ದೇಶದ ಜನರನ್ನ ಇನ್ನಿಲ್ಲದಂತೆ ಕಾಡುತ್ತಿದೆ. ಈ ಕ್ರೂರಿ ದಾಳಿಗೆ ಪರಿಮಿತಿಯೆ ಇಲ್ಲ ಎಬಂತಾಗಿದೆ. ಆಗ ತಾನೇ ಜನಿಸಿದ ಹಸುಳೆಯಿಂದ ಹಿಡಿದು ಎಲ್ಲ​​​​​​​​​​​​ ವಯೋಮಿತಿಯ ಜನರನ್ನ ತನ್ನ ಕಬಂಧಬಾಹುಗಳಿಂದ ಬಿಗಿದಪ್ಪಿಕೊಂಡಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಸುಮಾರು 596 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಅದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 167 ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರವನ್ನು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕೇವಲ ನಾಗಪುರ ಜೈಲೊಂದರಲ್ಲೇ 219 ಕೈದಿಗಳಿಗೆ ಸೋಂಕು ಧೃಢಪಟ್ಟಿರುವುದು ಜೈಲು ಸಿಬ್ಬಂದಿಯ ನಿದ್ದೆಗೆಡಿಸಿರುವುದಲ್ಲದೆ ಮಹಾರಾಷ್ಟ್ರ ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Published On - 11:44 am, Fri, 10 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us