AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh Blast: ರಾಯ್ಪುರ ರೈಲ್ವೆ ಸ್ಟೇಶನ್​​ನಲ್ಲಿ ಸ್ಫೋಟ; ಸಿಆರ್​ಪಿಎಫ್​​ನ ಆರು ಯೋಧರಿಗೆ ತೀವ್ರ ಗಾಯ

ಮುಂಜಾನೆ 6.30ರ ಹೊತ್ತಲ್ಲಿ ಈ ಇಗ್ನಿಟೆರ್​ ಸೆಟ್​​ಗಳಿರುವ ಪೆಟ್ಟಿಗೆಯನ್ನು ಒಂದು ಬೋಗಿಯಿಂದ ಇನ್ನೊಂದು ಬೋಗಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ.

Chhattisgarh Blast: ರಾಯ್ಪುರ ರೈಲ್ವೆ ಸ್ಟೇಶನ್​​ನಲ್ಲಿ ಸ್ಫೋಟ; ಸಿಆರ್​ಪಿಎಫ್​​ನ ಆರು ಯೋಧರಿಗೆ ತೀವ್ರ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 16, 2021 | 10:20 AM

Share

ರಾಯ್ಪುರ: ಛತ್ತೀಸ್​ಗಡ್​​ನ ರಾಯ್ಪುರ ರೈಲ್ವೆ ಸ್ಟೇಶನ್​​​ನಲ್ಲಿ ಸ್ಫೋಟವುಂಟಾಗಿ ಸಿಆರ್​ಪಿಎಫ್​​ನ ಆರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಇದ್ದ ಸಿಆರ್​ಪಿಎಫ್​ ವಿಶೇಷ ರೈಲಿನಲ್ಲಿ, ಇಗ್ನಿಟರ್​ ಸೆಟ್​​ ಇರುವ ಪೆಟ್ಟಿಗೆಯೊಂದು ಕೆಳಗೆ ಬಿದ್ದ ನಂತರ ಈ ಸ್ಫೋಟವುಂಟಾಗಿದೆ ಎಂದು ರಾಯ್ಪುರ ಪೊಲೀಸ್​ ಹೇಳಿದ್ದಾರೆ.  ಈ ರೈಲು ಪ್ಲಾಟ್​ಫಾರ್ಮ್​ ನಂಬರ್​ 2ರಲ್ಲಿ ನಿಂತಿತ್ತು, ಮುಂಜಾನೆ 6.30ರ ಹೊತ್ತಲ್ಲಿ ಈ ಇಗ್ನಿಟೆರ್​ ಸೆಟ್​​ಗಳಿರುವ ಪೆಟ್ಟಿಗೆಯನ್ನು ಒಂದು ಬೋಗಿಯಿಂದ ಇನ್ನೊಂದು ಬೋಗಿಗೆ ಸಾಗಿಸಲಾಗುತ್ತಿತ್ತು.ಆಗ ಅದು ಕೆಳಗೆ ನೆಲದ ಮೇಲೆ ಬಿದ್ದಿದ್ದಾಗಿ ವರದಿಯಾಗಿದೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Karnataka Dams Water Level: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ?

Published On - 9:44 am, Sat, 16 October 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು