AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh Blast: ರಾಯ್ಪುರ ರೈಲ್ವೆ ಸ್ಟೇಶನ್​​ನಲ್ಲಿ ಸ್ಫೋಟ; ಸಿಆರ್​ಪಿಎಫ್​​ನ ಆರು ಯೋಧರಿಗೆ ತೀವ್ರ ಗಾಯ

ಮುಂಜಾನೆ 6.30ರ ಹೊತ್ತಲ್ಲಿ ಈ ಇಗ್ನಿಟೆರ್​ ಸೆಟ್​​ಗಳಿರುವ ಪೆಟ್ಟಿಗೆಯನ್ನು ಒಂದು ಬೋಗಿಯಿಂದ ಇನ್ನೊಂದು ಬೋಗಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ.

Chhattisgarh Blast: ರಾಯ್ಪುರ ರೈಲ್ವೆ ಸ್ಟೇಶನ್​​ನಲ್ಲಿ ಸ್ಫೋಟ; ಸಿಆರ್​ಪಿಎಫ್​​ನ ಆರು ಯೋಧರಿಗೆ ತೀವ್ರ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 16, 2021 | 10:20 AM

Share

ರಾಯ್ಪುರ: ಛತ್ತೀಸ್​ಗಡ್​​ನ ರಾಯ್ಪುರ ರೈಲ್ವೆ ಸ್ಟೇಶನ್​​​ನಲ್ಲಿ ಸ್ಫೋಟವುಂಟಾಗಿ ಸಿಆರ್​ಪಿಎಫ್​​ನ ಆರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಇದ್ದ ಸಿಆರ್​ಪಿಎಫ್​ ವಿಶೇಷ ರೈಲಿನಲ್ಲಿ, ಇಗ್ನಿಟರ್​ ಸೆಟ್​​ ಇರುವ ಪೆಟ್ಟಿಗೆಯೊಂದು ಕೆಳಗೆ ಬಿದ್ದ ನಂತರ ಈ ಸ್ಫೋಟವುಂಟಾಗಿದೆ ಎಂದು ರಾಯ್ಪುರ ಪೊಲೀಸ್​ ಹೇಳಿದ್ದಾರೆ.  ಈ ರೈಲು ಪ್ಲಾಟ್​ಫಾರ್ಮ್​ ನಂಬರ್​ 2ರಲ್ಲಿ ನಿಂತಿತ್ತು, ಮುಂಜಾನೆ 6.30ರ ಹೊತ್ತಲ್ಲಿ ಈ ಇಗ್ನಿಟೆರ್​ ಸೆಟ್​​ಗಳಿರುವ ಪೆಟ್ಟಿಗೆಯನ್ನು ಒಂದು ಬೋಗಿಯಿಂದ ಇನ್ನೊಂದು ಬೋಗಿಗೆ ಸಾಗಿಸಲಾಗುತ್ತಿತ್ತು.ಆಗ ಅದು ಕೆಳಗೆ ನೆಲದ ಮೇಲೆ ಬಿದ್ದಿದ್ದಾಗಿ ವರದಿಯಾಗಿದೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Karnataka Dams Water Level: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ?

Published On - 9:44 am, Sat, 16 October 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!