AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh Blast: ರಾಯ್ಪುರ ರೈಲ್ವೆ ಸ್ಟೇಶನ್​​ನಲ್ಲಿ ಸ್ಫೋಟ; ಸಿಆರ್​ಪಿಎಫ್​​ನ ಆರು ಯೋಧರಿಗೆ ತೀವ್ರ ಗಾಯ

ಮುಂಜಾನೆ 6.30ರ ಹೊತ್ತಲ್ಲಿ ಈ ಇಗ್ನಿಟೆರ್​ ಸೆಟ್​​ಗಳಿರುವ ಪೆಟ್ಟಿಗೆಯನ್ನು ಒಂದು ಬೋಗಿಯಿಂದ ಇನ್ನೊಂದು ಬೋಗಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ.

Chhattisgarh Blast: ರಾಯ್ಪುರ ರೈಲ್ವೆ ಸ್ಟೇಶನ್​​ನಲ್ಲಿ ಸ್ಫೋಟ; ಸಿಆರ್​ಪಿಎಫ್​​ನ ಆರು ಯೋಧರಿಗೆ ತೀವ್ರ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 16, 2021 | 10:20 AM

Share

ರಾಯ್ಪುರ: ಛತ್ತೀಸ್​ಗಡ್​​ನ ರಾಯ್ಪುರ ರೈಲ್ವೆ ಸ್ಟೇಶನ್​​​ನಲ್ಲಿ ಸ್ಫೋಟವುಂಟಾಗಿ ಸಿಆರ್​ಪಿಎಫ್​​ನ ಆರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಇದ್ದ ಸಿಆರ್​ಪಿಎಫ್​ ವಿಶೇಷ ರೈಲಿನಲ್ಲಿ, ಇಗ್ನಿಟರ್​ ಸೆಟ್​​ ಇರುವ ಪೆಟ್ಟಿಗೆಯೊಂದು ಕೆಳಗೆ ಬಿದ್ದ ನಂತರ ಈ ಸ್ಫೋಟವುಂಟಾಗಿದೆ ಎಂದು ರಾಯ್ಪುರ ಪೊಲೀಸ್​ ಹೇಳಿದ್ದಾರೆ.  ಈ ರೈಲು ಪ್ಲಾಟ್​ಫಾರ್ಮ್​ ನಂಬರ್​ 2ರಲ್ಲಿ ನಿಂತಿತ್ತು, ಮುಂಜಾನೆ 6.30ರ ಹೊತ್ತಲ್ಲಿ ಈ ಇಗ್ನಿಟೆರ್​ ಸೆಟ್​​ಗಳಿರುವ ಪೆಟ್ಟಿಗೆಯನ್ನು ಒಂದು ಬೋಗಿಯಿಂದ ಇನ್ನೊಂದು ಬೋಗಿಗೆ ಸಾಗಿಸಲಾಗುತ್ತಿತ್ತು.ಆಗ ಅದು ಕೆಳಗೆ ನೆಲದ ಮೇಲೆ ಬಿದ್ದಿದ್ದಾಗಿ ವರದಿಯಾಗಿದೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Karnataka Dams Water Level: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ?

Published On - 9:44 am, Sat, 16 October 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ