AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya: ಮಧ್ಯರಾತ್ರಿ ನದಿಗೆ ಬಿದ್ದ ಬಸ್​; ಚಾಲಕ ಸೇರಿ 6 ಮಂದಿ ದುರ್ಮರಣ, 16 ಪ್ರಯಾಣಿಕರ ರಕ್ಷಣೆ

ಬಸ್​ ನದಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ಅಲ್ಲಿಗೆ ಧಾವಿಸಿ, ಪ್ರಯಾಣಿಕರಿಗೆ ಸಹಾಯ ಮಾಡಿದೆ. ಆದರೂ ಆರು ಮಂದಿ ಮೃತಪಟ್ಟಿದ್ದಾರೆ.

Meghalaya: ಮಧ್ಯರಾತ್ರಿ ನದಿಗೆ ಬಿದ್ದ ಬಸ್​; ಚಾಲಕ ಸೇರಿ 6 ಮಂದಿ ದುರ್ಮರಣ, 16 ಪ್ರಯಾಣಿಕರ ರಕ್ಷಣೆ
ಮೇಘಾಲಯದಲ್ಲಿ ನದಿಗೆ ಬಿದ್ದ ಬಸ್​
TV9 Web
| Edited By: |

Updated on: Sep 30, 2021 | 9:56 AM

Share

ಮೇಘಾಲಯದ ಶಿಲ್ಲಾಂಗ್​​ನಲ್ಲಿ ಬಸ್​​ವೊಂದು ನದಿಗೆ ಬಿದ್ದು ಆರು ಮಂದಿ ಮೃತಪಟ್ಟ ದುರ್ಘಟನೆ ನಡೆದಿದೆ. ಈ ಬಸ್ ನಿನ್ನೆ ರಾತ್ರಿ​ ತುರಾದಿಂದ ಶಿಲ್ಲಾಂಗ್​​ಗೆ ಹೋಗುತ್ತಿತ್ತು..ಇದರಲ್ಲಿ ಸುಮಾರು 21 ಮಂದಿ ಪ್ರಯಾಣಿಕರು ಇದ್ದರು. ಮಧ್ಯರಾತ್ತಿ 12 ಗಂಟೆಹೊತ್ತಿಗೆ ನೊಂಗ್​ಚ್ರಾಮ್​ ಬಳಿ ರಿಂಗ್ಡಿ ನದಿಗೆ ಬಿದ್ದಿದೆ. ಬಸ್​ ನದಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ಅಲ್ಲಿಗೆ ಧಾವಿಸಿ, ಪ್ರಯಾಣಿಕರಿಗೆ ಸಹಾಯ ಮಾಡಿದೆ. ಆದರೆ ಸುಮಾರು 6 ಮಂದಿ ಜೀವ ಕಳೆದುಕೊಂಡಿದ್ದಾರೆ. ಎಂದು ವರದಿಯಾಗಿದೆ.  

ಇದುವರೆಗೆ 16 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಅವರನ್ನೆಲ್ಲ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಬಸ್​​ನಲ್ಲಿ ಚಾಲಕ ಸೇರಿ ಒಟ್ಟು 22 ಮಂದಿ ಇದ್ದರು. ಬಸ್ ಚಾಲಕ ಮೃತಪಟ್ಟಿದ್ದಾಗಿ ಸ್ಥಳೀಯ ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಆರು ಮೃತದೇಹಗಳಲ್ಲಿ ನಾಲ್ಕನ್ನು ನದಿಯಿಂದ ಹೊರತೆಗೆಯಲಾಗಿದ್ದು, ಇನ್ನೆರಡು ಶವಗಳು ಬಸ್​​ನಲ್ಲಿಯೇ ಸಿಲುಕಿಕೊಂಡಿವೆ. ಅದನ್ನು ಹೊರತೆಗೆಯುವುದು ಸವಾಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಜಮ್ಮು ಪ್ರವಾಸ ಇಂದಿನಿಂದ; ವಿಶೇಷ ಸ್ಥಾನಮಾನ ರದ್ದು ಬಳಿಕ ಮೊದಲ ಬಾರಿಗೆ ಭೇಟಿ

ಹದಿನಾರು ಯಂತ್ರಗಳ ಬಳಸಿ ಸ್ವಚ್ಛತಾ ಅಭಿಯಾನ ಶುರು, ಮತ್ತಷ್ಟು ಕಣ್ಮನ ತಣಿಸಲಿದೆ ಆಕರ್ಷಕ ದಾಲ್ ಸರೋವರ! ನೀವೂ ನೋಡಿ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್