AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya: ಮಧ್ಯರಾತ್ರಿ ನದಿಗೆ ಬಿದ್ದ ಬಸ್​; ಚಾಲಕ ಸೇರಿ 6 ಮಂದಿ ದುರ್ಮರಣ, 16 ಪ್ರಯಾಣಿಕರ ರಕ್ಷಣೆ

ಬಸ್​ ನದಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ಅಲ್ಲಿಗೆ ಧಾವಿಸಿ, ಪ್ರಯಾಣಿಕರಿಗೆ ಸಹಾಯ ಮಾಡಿದೆ. ಆದರೂ ಆರು ಮಂದಿ ಮೃತಪಟ್ಟಿದ್ದಾರೆ.

Meghalaya: ಮಧ್ಯರಾತ್ರಿ ನದಿಗೆ ಬಿದ್ದ ಬಸ್​; ಚಾಲಕ ಸೇರಿ 6 ಮಂದಿ ದುರ್ಮರಣ, 16 ಪ್ರಯಾಣಿಕರ ರಕ್ಷಣೆ
ಮೇಘಾಲಯದಲ್ಲಿ ನದಿಗೆ ಬಿದ್ದ ಬಸ್​
TV9 Web
| Edited By: |

Updated on: Sep 30, 2021 | 9:56 AM

Share

ಮೇಘಾಲಯದ ಶಿಲ್ಲಾಂಗ್​​ನಲ್ಲಿ ಬಸ್​​ವೊಂದು ನದಿಗೆ ಬಿದ್ದು ಆರು ಮಂದಿ ಮೃತಪಟ್ಟ ದುರ್ಘಟನೆ ನಡೆದಿದೆ. ಈ ಬಸ್ ನಿನ್ನೆ ರಾತ್ರಿ​ ತುರಾದಿಂದ ಶಿಲ್ಲಾಂಗ್​​ಗೆ ಹೋಗುತ್ತಿತ್ತು..ಇದರಲ್ಲಿ ಸುಮಾರು 21 ಮಂದಿ ಪ್ರಯಾಣಿಕರು ಇದ್ದರು. ಮಧ್ಯರಾತ್ತಿ 12 ಗಂಟೆಹೊತ್ತಿಗೆ ನೊಂಗ್​ಚ್ರಾಮ್​ ಬಳಿ ರಿಂಗ್ಡಿ ನದಿಗೆ ಬಿದ್ದಿದೆ. ಬಸ್​ ನದಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ಅಲ್ಲಿಗೆ ಧಾವಿಸಿ, ಪ್ರಯಾಣಿಕರಿಗೆ ಸಹಾಯ ಮಾಡಿದೆ. ಆದರೆ ಸುಮಾರು 6 ಮಂದಿ ಜೀವ ಕಳೆದುಕೊಂಡಿದ್ದಾರೆ. ಎಂದು ವರದಿಯಾಗಿದೆ.  

ಇದುವರೆಗೆ 16 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಅವರನ್ನೆಲ್ಲ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಬಸ್​​ನಲ್ಲಿ ಚಾಲಕ ಸೇರಿ ಒಟ್ಟು 22 ಮಂದಿ ಇದ್ದರು. ಬಸ್ ಚಾಲಕ ಮೃತಪಟ್ಟಿದ್ದಾಗಿ ಸ್ಥಳೀಯ ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಆರು ಮೃತದೇಹಗಳಲ್ಲಿ ನಾಲ್ಕನ್ನು ನದಿಯಿಂದ ಹೊರತೆಗೆಯಲಾಗಿದ್ದು, ಇನ್ನೆರಡು ಶವಗಳು ಬಸ್​​ನಲ್ಲಿಯೇ ಸಿಲುಕಿಕೊಂಡಿವೆ. ಅದನ್ನು ಹೊರತೆಗೆಯುವುದು ಸವಾಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಜಮ್ಮು ಪ್ರವಾಸ ಇಂದಿನಿಂದ; ವಿಶೇಷ ಸ್ಥಾನಮಾನ ರದ್ದು ಬಳಿಕ ಮೊದಲ ಬಾರಿಗೆ ಭೇಟಿ

ಹದಿನಾರು ಯಂತ್ರಗಳ ಬಳಸಿ ಸ್ವಚ್ಛತಾ ಅಭಿಯಾನ ಶುರು, ಮತ್ತಷ್ಟು ಕಣ್ಮನ ತಣಿಸಲಿದೆ ಆಕರ್ಷಕ ದಾಲ್ ಸರೋವರ! ನೀವೂ ನೋಡಿ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ