AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya: ಮಧ್ಯರಾತ್ರಿ ನದಿಗೆ ಬಿದ್ದ ಬಸ್​; ಚಾಲಕ ಸೇರಿ 6 ಮಂದಿ ದುರ್ಮರಣ, 16 ಪ್ರಯಾಣಿಕರ ರಕ್ಷಣೆ

ಬಸ್​ ನದಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ಅಲ್ಲಿಗೆ ಧಾವಿಸಿ, ಪ್ರಯಾಣಿಕರಿಗೆ ಸಹಾಯ ಮಾಡಿದೆ. ಆದರೂ ಆರು ಮಂದಿ ಮೃತಪಟ್ಟಿದ್ದಾರೆ.

Meghalaya: ಮಧ್ಯರಾತ್ರಿ ನದಿಗೆ ಬಿದ್ದ ಬಸ್​; ಚಾಲಕ ಸೇರಿ 6 ಮಂದಿ ದುರ್ಮರಣ, 16 ಪ್ರಯಾಣಿಕರ ರಕ್ಷಣೆ
ಮೇಘಾಲಯದಲ್ಲಿ ನದಿಗೆ ಬಿದ್ದ ಬಸ್​
TV9 Web
| Edited By: |

Updated on: Sep 30, 2021 | 9:56 AM

Share

ಮೇಘಾಲಯದ ಶಿಲ್ಲಾಂಗ್​​ನಲ್ಲಿ ಬಸ್​​ವೊಂದು ನದಿಗೆ ಬಿದ್ದು ಆರು ಮಂದಿ ಮೃತಪಟ್ಟ ದುರ್ಘಟನೆ ನಡೆದಿದೆ. ಈ ಬಸ್ ನಿನ್ನೆ ರಾತ್ರಿ​ ತುರಾದಿಂದ ಶಿಲ್ಲಾಂಗ್​​ಗೆ ಹೋಗುತ್ತಿತ್ತು..ಇದರಲ್ಲಿ ಸುಮಾರು 21 ಮಂದಿ ಪ್ರಯಾಣಿಕರು ಇದ್ದರು. ಮಧ್ಯರಾತ್ತಿ 12 ಗಂಟೆಹೊತ್ತಿಗೆ ನೊಂಗ್​ಚ್ರಾಮ್​ ಬಳಿ ರಿಂಗ್ಡಿ ನದಿಗೆ ಬಿದ್ದಿದೆ. ಬಸ್​ ನದಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ಅಲ್ಲಿಗೆ ಧಾವಿಸಿ, ಪ್ರಯಾಣಿಕರಿಗೆ ಸಹಾಯ ಮಾಡಿದೆ. ಆದರೆ ಸುಮಾರು 6 ಮಂದಿ ಜೀವ ಕಳೆದುಕೊಂಡಿದ್ದಾರೆ. ಎಂದು ವರದಿಯಾಗಿದೆ.  

ಇದುವರೆಗೆ 16 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಅವರನ್ನೆಲ್ಲ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಬಸ್​​ನಲ್ಲಿ ಚಾಲಕ ಸೇರಿ ಒಟ್ಟು 22 ಮಂದಿ ಇದ್ದರು. ಬಸ್ ಚಾಲಕ ಮೃತಪಟ್ಟಿದ್ದಾಗಿ ಸ್ಥಳೀಯ ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಆರು ಮೃತದೇಹಗಳಲ್ಲಿ ನಾಲ್ಕನ್ನು ನದಿಯಿಂದ ಹೊರತೆಗೆಯಲಾಗಿದ್ದು, ಇನ್ನೆರಡು ಶವಗಳು ಬಸ್​​ನಲ್ಲಿಯೇ ಸಿಲುಕಿಕೊಂಡಿವೆ. ಅದನ್ನು ಹೊರತೆಗೆಯುವುದು ಸವಾಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಜಮ್ಮು ಪ್ರವಾಸ ಇಂದಿನಿಂದ; ವಿಶೇಷ ಸ್ಥಾನಮಾನ ರದ್ದು ಬಳಿಕ ಮೊದಲ ಬಾರಿಗೆ ಭೇಟಿ

ಹದಿನಾರು ಯಂತ್ರಗಳ ಬಳಸಿ ಸ್ವಚ್ಛತಾ ಅಭಿಯಾನ ಶುರು, ಮತ್ತಷ್ಟು ಕಣ್ಮನ ತಣಿಸಲಿದೆ ಆಕರ್ಷಕ ದಾಲ್ ಸರೋವರ! ನೀವೂ ನೋಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!