AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೂರಿ ಕೊರೊನಾ ವಿರುದ್ಧ SIXER ಎತ್ತಿದ ನೀತಿ ಆಯೋಗ, ಏನದು?

ದೆಹಲಿ: ಜಸ್ಟ್ ಇನ್ನು ಎರಡೇ ದಿನದಲ್ಲಿ ಲಾಕ್​ಡೌನ್ ಮುಗಿಯುತ್ತೆ ಅಂತಾ ಆಶಾಭಾವ ಇಟ್ಟುಕೊಂಡವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಅತ್ತ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ, ಇತ್ತ ಸೋಂಕು ವ್ಯಾಪಕವಾಗಿ ಹಬ್ಬುತ್ತಾ ಸಾಗುತ್ತಿದೆ. ಹಾಗಾಗಿ ಕೊರೊನಾ ನಿಯಂತ್ರಣಕ್ಕೆ ನೀತಿ ಆಯೋಗ ಆರು ಸೂತ್ರಗಳನ್ನು ಹೆಣೆದಿದೆ. ಕೊರೊನಾ ಸಂಓಕನ್ನು ಬೌಂಡರಿಯಾಚೆ ತಳ್ಳುವುದಕ್ಕೆ ಸಿಕ್ಸರ್​ ಎತ್ತುವ ಉತ್ಸಾಹದಲ್ಲಿದೆ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಅವರು ಕೊವಿಡ್ 19 ತಡೆಗೆ 6 ಸೂತ್ರಗಳ ಬಲೆ ಹೆಣೆದಿದ್ದಾರೆ. ಈ ಸೂತ್ರಗಳನ್ನು ಅನುಸರಿಸಿದರೆ […]

ಕ್ರೂರಿ ಕೊರೊನಾ ವಿರುದ್ಧ SIXER ಎತ್ತಿದ ನೀತಿ ಆಯೋಗ, ಏನದು?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:May 01, 2020 | 3:59 PM

Share

ದೆಹಲಿ: ಜಸ್ಟ್ ಇನ್ನು ಎರಡೇ ದಿನದಲ್ಲಿ ಲಾಕ್​ಡೌನ್ ಮುಗಿಯುತ್ತೆ ಅಂತಾ ಆಶಾಭಾವ ಇಟ್ಟುಕೊಂಡವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಅತ್ತ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ, ಇತ್ತ ಸೋಂಕು ವ್ಯಾಪಕವಾಗಿ ಹಬ್ಬುತ್ತಾ ಸಾಗುತ್ತಿದೆ. ಹಾಗಾಗಿ ಕೊರೊನಾ ನಿಯಂತ್ರಣಕ್ಕೆ ನೀತಿ ಆಯೋಗ ಆರು ಸೂತ್ರಗಳನ್ನು ಹೆಣೆದಿದೆ. ಕೊರೊನಾ ಸಂಓಕನ್ನು ಬೌಂಡರಿಯಾಚೆ ತಳ್ಳುವುದಕ್ಕೆ ಸಿಕ್ಸರ್​ ಎತ್ತುವ ಉತ್ಸಾಹದಲ್ಲಿದೆ.

ಈ ನಿಟ್ಟಿನಲ್ಲಿ, ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಅವರು ಕೊವಿಡ್ 19 ತಡೆಗೆ 6 ಸೂತ್ರಗಳ ಬಲೆ ಹೆಣೆದಿದ್ದಾರೆ. ಈ ಸೂತ್ರಗಳನ್ನು ಅನುಸರಿಸಿದರೆ ಖಚಿತವಾಗಿ ಕೊರೊನಾ ನಿಯಂತ್ರಿಸಬಹುದಾಗಿದೆ.

1. ರೆಡ್ ಜೋನ್‌ ಪ್ರದೇಶಗಳಲ್ಲಿ ಅತಿ ಕಠಿಣ ಸೀಲ್​ಡೌನ್ ಕ್ರಮ 2. ಮಾಸ್ಕ್ ಧರಿಸುವುದು ಹೊಸ ಫ್ಯಾಷನ್ ಆಗಬೇಕು.  ಜೊತೆಗೆ, ಸಾಮಾಜಿಕ ಅಂತರವನ್ನೂ ಪಾಲಿಸಬೇಕು 3. ವೈರಸ್ ಮತ್ತೆ ಪುಟಿದೇಳುವ ಸಾಧ್ಯತೆ ಹೆಚ್ಚಿದ್ದು, ವೈದ್ಯಕೀಯ ಸೌಲಭ್ಯ ಹೆಚ್ಚಿಸುವುದು 4. 60 ವರ್ಷ ದಾಟಿದ ಹಿರಿಯರನ್ನು ಜೋಪಾನವಾಗಿ ನೋಡಿಕೊಳ್ಳುವುದು 5. ಕೊರೊನಾಗೆ ಮದ್ದು ಕಂಡುಹಿಡಿಯೋವರೆಗೆ ನಿಯಮ ಪಾಲನೆ 6. ಕೊರೊನಾ ಹೊಡೆತದಿಂದ ಜನರ ಬದುಕು ಹಾಳಾಗಬಾರದು. ಆರ್ಥಿಕತೆ ಉತ್ತೇಜಿಸುವ ಯೋಜನೆ ಜಾರಿಗೆ ತರಬೇಕು

Published On - 11:38 am, Fri, 1 May 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್