AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾದ್ರಿ ರಾಮ ಮಂದಿರದಲ್ಲಿ ಬೆಳ್ಳಿ ಇಟ್ಟಿಗೆ ನಾಪತ್ತೆ!

Silver Brick Missing: ಈಗ ದೇಶದಲ್ಲಿ ಕೆಜಿ ಬೆಳ್ಳಿಯ ಬೆಲೆ ಸುಮಾರು 75 ಸಾವಿರ ರೂ. ಮತ್ತು ಈಗ ರಾಮುಲೋರಿ ದೇವಸ್ಥಾನದಲ್ಲಿ 6 ಕಿಲೋ ಬೆಳ್ಳಿ ಅಂದರೆ ಸುಮಾರು ಐದು ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಮಾಯವಾಗಿದೆ. ಸದ್ಯ ದೇವಸ್ಥಾನದಲ್ಲಿ ಲೆಕ್ಕ ಪರಿಶೋಧನೆ ನಡೆಯುತ್ತಿದ್ದು, 6 ಕಿಲೋ ಬೆಳ್ಳಿ ನಷ್ಟವಾದರೆ ಸಂಬಂಧಪಟ್ಟ ಸಿಬ್ಬಂದಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಇ ಒ ರಮಾದೇವಿ ಎಚ್ಚರಿಸಿದ್ದಾರೆ.

TV9 Web
| Edited By: |

Updated on: Feb 17, 2024 | 2:59 PM

Share

ಭದ್ರಾಚಲಂ ರಾಮ ಮಂದಿರದಲ್ಲಿ ಬೆಳ್ಳಿಯ ಇಟ್ಟಿಗೆ ಮಾಯವಾಗಿದೆ. ಕೇವಲ ಇಟ್ಟಿಗೆ ಮಾತ್ರವೇ ಕಾಣೆಯಾಗಿದೆ… ಅಥವಾ ಇನ್ನೂ ಏನಾದರೂ ಕಳುವಾಗಿದೆಯಾ ಎಂಬುದು ತನಿಖಾ ಲೆಕ್ಕಾಚಾರಗಳ ಬಳಿಕ ತಿಳಿದುಬರಬೇಕಿದೆ. ಭದ್ರಾಚಲಂ ಸೀತಾರಾಮ ಚಂದ್ರ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ (Ramulori ) ಆಭರಣಗಳ ಕುರಿತು ನಡೆಸಿದ ಸಾಮಾನ್ಯ ತಪಾಸಣೆ ವೇಳೆ ಬೆಳ್ಳಿ ಇಟ್ಟಿಗೆ ನಾಮತ್ತೆಯಾಗಿರುವುದು (Silver Brick Missing) ಬೆಳಕಿಗೆ ಬಂದಿದೆ. ಆರು ಕೆ.ಜಿ ತೂಕದ ಬೆಳ್ಳಿಯ ಇಟ್ಟಿಗೆ ದಾಖಲೆಗಳಲ್ಲಿ ಉಲ್ಲೇಖವಾಗಿದೆಯಾದರೂ ವಾಸ್ತವದಲ್ಲಿ ಮಿಸ್​ ಆಗಿದೆ. ಬೆಳ್ಳಿ ಇಟ್ಟಿಗೆ ಕಾಣೆಯಾಗಿರುವುದರ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು, ವಸೂಲಿ ಮಾಡಲಾಗುವುದು. ಈ ವಿಷಯದಲ್ಲಿ ಯಾರನ್ನೂ ಬಿಡಲಾಗುವುದಿಲ್ಲ ಎಂದು ದೇವಸ್ಥಾನದ ನಿರ್ವಹಣಾಧಿಕಾರಿ ರಮಾದೇವಿ ಹೇಳಿದ್ದಾರೆ.

ಆದರೆ ಸದ್ಯದ ವರದಿ ಪ್ರಕಾರ ಶ್ರೀರಾಮಚಂದ್ರನ ಬಳಿ 67.774 ಕಿಲೋ ಚಿನ್ನ ಹಾಗೂ 980.68 ಕಿಲೋ ಬೆಳ್ಳಿ ಇದೆ. 2009 ರ ನಂತರ ಪೂರ್ಣ ಪ್ರಮಾಣದ ತನಿಖೆ ಈಗ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ, ಆಡಿಟ್ ವರದಿಯನ್ನಾಧದರಿಸಿ ಸ್ಪಷ್ಟತೆ ದೊರೆಯಲಿದೆ. ಚಿನ್ನ, ಬೆಳ್ಳಿ, ನಗದು ವ್ಯವಹಾರದಲ್ಲಿ ತಪ್ಪು ಮಾಡಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ದೇವಸ್ಥಾನ ಇಒ ಎಚ್ಚರಿಸಿದ್ದಾರೆ.

ಈಗ ದೇಶದಲ್ಲಿ ಕೆಜಿ ಬೆಳ್ಳಿಯ ಬೆಲೆ ಸುಮಾರು 75 ಸಾವಿರ ರೂ. ಮತ್ತು ಈಗ ರಾಮುಲೋರಿ ದೇವಸ್ಥಾನದಲ್ಲಿ 6 ಕಿಲೋ ಬೆಳ್ಳಿ ಅಂದರೆ ಸುಮಾರು ಐದು ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಮಾಯವಾಗಿದೆ. ಸದ್ಯ ದೇವಸ್ಥಾನದಲ್ಲಿ ಲೆಕ್ಕ ಪರಿಶೋಧನೆ ನಡೆಯುತ್ತಿದ್ದು, 6 ಕಿಲೋ ಬೆಳ್ಳಿ ನಷ್ಟವಾದರೆ ಸಂಬಂಧಪಟ್ಟ ಸಿಬ್ಬಂದಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಇ ಒ ರಮಾದೇವಿ ಎಚ್ಚರಿಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ