AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈವೇಲಿ ಥರ್ಮಲ್‌ ಘಟಕದಲ್ಲಿ ಬಾಯ್ಲರ್​ ಸ್ಫೋಟ, 6 ಮಂದಿ ಸಾವು

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಕೈಗಾರಿಕಾ ಅವಗಡಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶಾಖಪಟ್ಟಣಂ ಮಹಾದುರಂತ ಸೇರಿದಂತೆ ಮೂರ್ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದ ಅಮಾಯಕ ಜೀವಗಳು ಬಲಿಯಾಗಿವೆ. ಮೂಕ ಪ್ರಾಣಿಗಳು ಸಹ ಜೀವ ತೆತ್ತಿವೆ. ಕೊರೊನಾ ಸಮಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಲಾಕ್​ಡೌನ್ ಮುಗಿದ ಬಳಿಕ ದಿಢೀರನೆ ಕೆಲಸ ಶುರು ಮಾಡಿದಾಗ ಸರಿಯಾದ ಮೈಂಟೆನೆನ್ಸ್ ಇಲ್ಲದೆ ಕೈಗಾರಿಕೆಗಳಲ್ಲಿ ಇಂತಹ ಅಚಾತುರ್ಯಗಳು ಸಂಭವಿಸುತ್ತಿವೆ. ಇದೇ ರೀತಿ ತಮಿಳುನಾಡಿನಲ್ಲಿ ನೈವೇಲಿ ಥರ್ಮಲ್‌ ಪ್ಲಾಂಟ್‌ನ ಘಟಕ 5 ಬಾಯ್ಲರ್​ನಲ್ಲಿ ಸ್ಫೋಟಗೊಂಡು 6 ಮಂದಿ ಮೃತಪಟ್ಟಿರುವ […]

ನೈವೇಲಿ ಥರ್ಮಲ್‌ ಘಟಕದಲ್ಲಿ ಬಾಯ್ಲರ್​ ಸ್ಫೋಟ, 6 ಮಂದಿ ಸಾವು
ಆಯೇಷಾ ಬಾನು
| Edited By: |

Updated on: Jul 01, 2020 | 3:21 PM

Share

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಕೈಗಾರಿಕಾ ಅವಗಡಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶಾಖಪಟ್ಟಣಂ ಮಹಾದುರಂತ ಸೇರಿದಂತೆ ಮೂರ್ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದ ಅಮಾಯಕ ಜೀವಗಳು ಬಲಿಯಾಗಿವೆ. ಮೂಕ ಪ್ರಾಣಿಗಳು ಸಹ ಜೀವ ತೆತ್ತಿವೆ. ಕೊರೊನಾ ಸಮಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಲಾಕ್​ಡೌನ್ ಮುಗಿದ ಬಳಿಕ ದಿಢೀರನೆ ಕೆಲಸ ಶುರು ಮಾಡಿದಾಗ ಸರಿಯಾದ ಮೈಂಟೆನೆನ್ಸ್ ಇಲ್ಲದೆ ಕೈಗಾರಿಕೆಗಳಲ್ಲಿ ಇಂತಹ ಅಚಾತುರ್ಯಗಳು ಸಂಭವಿಸುತ್ತಿವೆ.

ಇದೇ ರೀತಿ ತಮಿಳುನಾಡಿನಲ್ಲಿ ನೈವೇಲಿ ಥರ್ಮಲ್‌ ಪ್ಲಾಂಟ್‌ನ ಘಟಕ 5 ಬಾಯ್ಲರ್​ನಲ್ಲಿ ಸ್ಫೋಟಗೊಂಡು 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಹಾಗೂ ಸ್ಫೋಟದಿಂದ 17 ಜನರಿಗೆ ಗಾಯಗಳಾಗಿವೆ. ಇದೇ ಪ್ಲಾಂಟ್‌ನಲ್ಲಿ ಮೇ 7 ರಂದು ಸಹ ಸ್ಫೋಟ ಸಂಭವಿಸಿತ್ತು. ಇದು ಎರಡನೇ ಬಾರಿಗೆ ಸ್ಫೋಟಗೊಳ್ಳುತ್ತಿರುವುದು.

ಇಂದು ಬೆಳಿಗ್ಗೆ ಕಾರ್ಮಿಕರು ಕೆಲಸವನ್ನು ಪುನರಾರಂಭ ಮಾಡುವಾಗ ಈ ಅವಗಢ ಸಂಭವಿಸಿದೆ. ಮೃತರು ಗುತ್ತಿಗೆ ಕಾರ್ಮಿಕರು ಎಂದು ಹೇಳಲಾಗುತ್ತಿದೆ. ಗಾಯಗೊಂಡವರನ್ನು ಎನ್‌ಎಲ್‌ಸಿ ಲಿಗ್ನೈಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 7 ರ ಘಟನೆಯಂತೆಯೇ ಅತಿಯಾದ ಉಷ್ಣತೆ ಮತ್ತು ಅಧಿಕ ಒತ್ತಡವು ಸ್ಫೋಟಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ