AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈವೇಲಿ ಥರ್ಮಲ್‌ ಘಟಕದಲ್ಲಿ ಬಾಯ್ಲರ್​ ಸ್ಫೋಟ, 6 ಮಂದಿ ಸಾವು

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಕೈಗಾರಿಕಾ ಅವಗಡಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶಾಖಪಟ್ಟಣಂ ಮಹಾದುರಂತ ಸೇರಿದಂತೆ ಮೂರ್ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದ ಅಮಾಯಕ ಜೀವಗಳು ಬಲಿಯಾಗಿವೆ. ಮೂಕ ಪ್ರಾಣಿಗಳು ಸಹ ಜೀವ ತೆತ್ತಿವೆ. ಕೊರೊನಾ ಸಮಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಲಾಕ್​ಡೌನ್ ಮುಗಿದ ಬಳಿಕ ದಿಢೀರನೆ ಕೆಲಸ ಶುರು ಮಾಡಿದಾಗ ಸರಿಯಾದ ಮೈಂಟೆನೆನ್ಸ್ ಇಲ್ಲದೆ ಕೈಗಾರಿಕೆಗಳಲ್ಲಿ ಇಂತಹ ಅಚಾತುರ್ಯಗಳು ಸಂಭವಿಸುತ್ತಿವೆ. ಇದೇ ರೀತಿ ತಮಿಳುನಾಡಿನಲ್ಲಿ ನೈವೇಲಿ ಥರ್ಮಲ್‌ ಪ್ಲಾಂಟ್‌ನ ಘಟಕ 5 ಬಾಯ್ಲರ್​ನಲ್ಲಿ ಸ್ಫೋಟಗೊಂಡು 6 ಮಂದಿ ಮೃತಪಟ್ಟಿರುವ […]

ನೈವೇಲಿ ಥರ್ಮಲ್‌ ಘಟಕದಲ್ಲಿ ಬಾಯ್ಲರ್​ ಸ್ಫೋಟ, 6 ಮಂದಿ ಸಾವು
ಆಯೇಷಾ ಬಾನು
| Edited By: |

Updated on: Jul 01, 2020 | 3:21 PM

Share

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಕೈಗಾರಿಕಾ ಅವಗಡಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶಾಖಪಟ್ಟಣಂ ಮಹಾದುರಂತ ಸೇರಿದಂತೆ ಮೂರ್ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದ ಅಮಾಯಕ ಜೀವಗಳು ಬಲಿಯಾಗಿವೆ. ಮೂಕ ಪ್ರಾಣಿಗಳು ಸಹ ಜೀವ ತೆತ್ತಿವೆ. ಕೊರೊನಾ ಸಮಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಲಾಕ್​ಡೌನ್ ಮುಗಿದ ಬಳಿಕ ದಿಢೀರನೆ ಕೆಲಸ ಶುರು ಮಾಡಿದಾಗ ಸರಿಯಾದ ಮೈಂಟೆನೆನ್ಸ್ ಇಲ್ಲದೆ ಕೈಗಾರಿಕೆಗಳಲ್ಲಿ ಇಂತಹ ಅಚಾತುರ್ಯಗಳು ಸಂಭವಿಸುತ್ತಿವೆ.

ಇದೇ ರೀತಿ ತಮಿಳುನಾಡಿನಲ್ಲಿ ನೈವೇಲಿ ಥರ್ಮಲ್‌ ಪ್ಲಾಂಟ್‌ನ ಘಟಕ 5 ಬಾಯ್ಲರ್​ನಲ್ಲಿ ಸ್ಫೋಟಗೊಂಡು 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಹಾಗೂ ಸ್ಫೋಟದಿಂದ 17 ಜನರಿಗೆ ಗಾಯಗಳಾಗಿವೆ. ಇದೇ ಪ್ಲಾಂಟ್‌ನಲ್ಲಿ ಮೇ 7 ರಂದು ಸಹ ಸ್ಫೋಟ ಸಂಭವಿಸಿತ್ತು. ಇದು ಎರಡನೇ ಬಾರಿಗೆ ಸ್ಫೋಟಗೊಳ್ಳುತ್ತಿರುವುದು.

ಇಂದು ಬೆಳಿಗ್ಗೆ ಕಾರ್ಮಿಕರು ಕೆಲಸವನ್ನು ಪುನರಾರಂಭ ಮಾಡುವಾಗ ಈ ಅವಗಢ ಸಂಭವಿಸಿದೆ. ಮೃತರು ಗುತ್ತಿಗೆ ಕಾರ್ಮಿಕರು ಎಂದು ಹೇಳಲಾಗುತ್ತಿದೆ. ಗಾಯಗೊಂಡವರನ್ನು ಎನ್‌ಎಲ್‌ಸಿ ಲಿಗ್ನೈಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 7 ರ ಘಟನೆಯಂತೆಯೇ ಅತಿಯಾದ ಉಷ್ಣತೆ ಮತ್ತು ಅಧಿಕ ಒತ್ತಡವು ಸ್ಫೋಟಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ