AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಗವಾಗಿ ಚಲಿಸುತ್ತಿದ್ದ ಕಾರು ಕಂದಕಕ್ಕೆ ಉರುಳಿ 6 ಜನರ ದುರ್ಮರಣ

ಚೆನ್ನೈ: ಕಂದಕಕ್ಕೆ ಕಾರು ಉರುಳಿಬಿದ್ದು 6 ಜನರು ಮೃತಪಟ್ಟಿರುವ ಭೀಕರ ಅಫಘಾತ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ತಿರುನಲ್ವೇಲಿ ಸಮೀಪ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ತಮಿಳುನಾಡಿನ ಹೈವೆಯಲ್ಲಿ ಮಡೆದ ಈ ಭಾರಿ ಕಾರು ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ವಿಲ್ಲುಪುರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ಕಂದಕಕ್ಕೆ ಉರುಳಿ 6 ಜನರ ದುರ್ಮರಣ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 16, 2020 | 11:21 AM

Share

ಚೆನ್ನೈ: ಕಂದಕಕ್ಕೆ ಕಾರು ಉರುಳಿಬಿದ್ದು 6 ಜನರು ಮೃತಪಟ್ಟಿರುವ ಭೀಕರ ಅಫಘಾತ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ತಿರುನಲ್ವೇಲಿ ಸಮೀಪ ಸಂಭವಿಸಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ತಮಿಳುನಾಡಿನ ಹೈವೆಯಲ್ಲಿ ಮಡೆದ ಈ ಭಾರಿ ಕಾರು ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ವಿಲ್ಲುಪುರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.