AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ‌ ರಸ್ತೆ ಅಪಘಾತ: ಕಾರಿನಲ್ಲಿದ್ದ 6 ಮಂದಿ ದುರ್ಮರಣ

ರಾಯ್​ಪುರ: ಛತ್ತೀಸ್​​ಗಢ ರಾಜ್ಯದ ದಾಂತೇವಾಡ ಜಿಲ್ಲೆಯ ಬಾರ್ಸೂರ್-ಗಿಧಂ ಬಳಿ ರಾಮ‌ಮಂದಿರ ಸಮೀಪ ಭೀಕರ‌ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೊ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ. ಅತಿ ವೇಗದಿಂದಾಗಿಯೇ ಕಾರು ಅಪಘಾತವಾಗಿದೆ. ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಕಾರಣ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೀಕರ‌ ರಸ್ತೆ ಅಪಘಾತ: ಕಾರಿನಲ್ಲಿದ್ದ 6 ಮಂದಿ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 07, 2020 | 8:15 PM

Share

ರಾಯ್​ಪುರ: ಛತ್ತೀಸ್​​ಗಢ ರಾಜ್ಯದ ದಾಂತೇವಾಡ ಜಿಲ್ಲೆಯ ಬಾರ್ಸೂರ್-ಗಿಧಂ ಬಳಿ ರಾಮ‌ಮಂದಿರ ಸಮೀಪ ಭೀಕರ‌ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೊ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ. ಅತಿ ವೇಗದಿಂದಾಗಿಯೇ ಕಾರು ಅಪಘಾತವಾಗಿದೆ.

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಕಾರಣ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ