ಭೀಕರ‌ ರಸ್ತೆ ಅಪಘಾತ: ಕಾರಿನಲ್ಲಿದ್ದ 6 ಮಂದಿ ದುರ್ಮರಣ

ರಾಯ್​ಪುರ: ಛತ್ತೀಸ್​​ಗಢ ರಾಜ್ಯದ ದಾಂತೇವಾಡ ಜಿಲ್ಲೆಯ ಬಾರ್ಸೂರ್-ಗಿಧಂ ಬಳಿ ರಾಮ‌ಮಂದಿರ ಸಮೀಪ ಭೀಕರ‌ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೊ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ. ಅತಿ ವೇಗದಿಂದಾಗಿಯೇ ಕಾರು ಅಪಘಾತವಾಗಿದೆ. ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಕಾರಣ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೀಕರ‌ ರಸ್ತೆ ಅಪಘಾತ: ಕಾರಿನಲ್ಲಿದ್ದ 6 ಮಂದಿ ದುರ್ಮರಣ
ಸಾಧು ಶ್ರೀನಾಥ್​

Updated on: Jan 07, 2020 | 8:15 PM

ರಾಯ್​ಪುರ: ಛತ್ತೀಸ್​​ಗಢ ರಾಜ್ಯದ ದಾಂತೇವಾಡ ಜಿಲ್ಲೆಯ ಬಾರ್ಸೂರ್-ಗಿಧಂ ಬಳಿ ರಾಮ‌ಮಂದಿರ ಸಮೀಪ ಭೀಕರ‌ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೊ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ. ಅತಿ ವೇಗದಿಂದಾಗಿಯೇ ಕಾರು ಅಪಘಾತವಾಗಿದೆ.

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಕಾರಣ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

Loading...
Unable to load recommendations.
Follow Us