AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಭೀಕರ ಅಪಘಾತ; ಅಂತ್ಯಕ್ರಿಯೆ ಮುಗಿಸಿ ವಾಪಸ್​​ ಬರುತ್ತಿದ್ದ ಆರು ಮಂದಿ ಸಾವು

ಟ್ರಕ್​ ಹಾಗೂ ಎಸ್​ಯುವಿ ಡಿಕ್ಕಿಯ ರಭಸಕ್ಕೆ ಎಸ್​ಯುವಿ  ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದಂತೆ ಗಾಯಗೊಂಡ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಬಿಹಾರದಲ್ಲಿ ಭೀಕರ ಅಪಘಾತ; ಅಂತ್ಯಕ್ರಿಯೆ ಮುಗಿಸಿ ವಾಪಸ್​​ ಬರುತ್ತಿದ್ದ ಆರು ಮಂದಿ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 16, 2021 | 9:51 AM

Share

ಬಿಹಾರದ ಜಮುಯಿ ಎಂಬಲ್ಲಿ ಟ್ರಕ್​​ ಮತ್ತು ಎಸ್​ಯುವಿ ವಾಹನದ ನಡುವೆ  ಭೀಕರ ಅಪಘಾತ ನಡೆದಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಹಾಗೇ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಹಲ್ಸಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ,  ಪಿಪ್ರಾ ಎಂಬ ಹಳ್ಳಿಯ ಸಮೀಪ ಸಿಕಂದ್ರಾ-ಶೇಖ್​​ಪುರ ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದದ್ದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮೃತಪಟ್ಟವರಲ್ಲಿ 5 ಮಂದಿ ಜಮುಯಿಯ ಖೈರಾ ಬ್ಲಾಕ್​​ನ ನೌದಿಹಾದವರು. ಮತ್ತೊಬ್ಬರು ಸ್ಥಳೀಯರಲ್ಲ. ಇವರೆಲ್ಲ ಜಮುಯಿ ಖೈರಾದಿಂದ ಪಾಟ್ನಾಕ್ಕೆ ಒಂದು ಅಂತ್ಯಕ್ರಿಯೆಗಾಗಿ ತೆರಳಿದ್ದರು. ಅಲ್ಲಿಂದ ವಾಪಸ್​ ಬರುವಾಗ ಅಪಘಾತ ಉಂಟಾಗಿದೆ.  

ಟ್ರಕ್​ ಹಾಗೂ ಎಸ್​ಯುವಿ ಡಿಕ್ಕಿಯ ರಭಸಕ್ಕೆ ಎಸ್​ಯುವಿ  ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದಂತೆ ಗಾಯಗೊಂಡ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಭೀಕರ ಅಪಘಾತವಾಗುತ್ತಿದ್ದಂತೆ ಒಂದೇ ಬಾರಿಗೆ ಅನೇಕರು ಸ್ಥಳದಲ್ಲಿ ಸೇರಿದ ಪರಿಣಾಮ ಕೆಲ ಕಾಲ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಮೃತರ ಮತ್ತು ಗಾಯಗೊಂಡವರ ಕುಟುಂಬಕ್ಕೆ ವಿಷಯ ತಿಳಿಸಲಾಗಿದ್ದು, ಅವರೂ ಕೂಡ ಇಲ್ಲಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: Viral Video: ತನ್ನ ಎದುರಿಗಿದ್ದ ಮೊಸಳೆಗೆ ಚಪ್ಪಲಿ ತೋರಿಸಿ ಹೆದರಿಸಿದ ಮಹಿಳೆ! ಹೇಗಂತೀರಾ? ವಿಡಿಯೊ ನೋಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ