AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಮಾರಂಭ ಮುಗಿಸಿ ಬರುವಾಗ ಕಾಲುವೆಗೆ ಬಿದ್ದ ಕಾರು, 6 ಮಂದಿ ನಾಪತ್ತೆ

ಹೈದ್ರಾಬಾದ್: ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಚಾಕಿರಾಲ ಬಳಿ ನಾಗಾರ್ಜುನ ಸಾಗರ ಎಡದಂಡೆ ಕಾಲುವೆಗೆ ಕಾರು ಬಿದ್ದು 6 ಜನ ನೀರುಪಾಲಾಗಿರುವ ಘಟನೆ ನಡೆದಿದೆ. ತಡರಾತ್ರಿ ಭಾರಿ ಮದುವೆ ಸಮಾರಂಭಕ್ಕೆ ಹೋಗಿ ಹಿಂತಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದಿದೆ. ಅತಿ ವೇಗವೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಸಿಕಿಂದ್ರಾಬಾದ್ ಮೂಲದ ಅಬ್ದುಲ್(45), ರಾಜೇಶ(29), ಜಾನ್ಸನ್(33), ಸಂತೋಷ(23), ನರೇಶ(35) ಮತ್ತು ಪವನ್ ಕುಮಾರ (26) ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್​ ತಂಡ, ಸ್ಥಳೀಯ ಪೊಲೀಸರಿಂದ […]

ಮದುವೆ ಸಮಾರಂಭ ಮುಗಿಸಿ ಬರುವಾಗ ಕಾಲುವೆಗೆ ಬಿದ್ದ ಕಾರು, 6 ಮಂದಿ ನಾಪತ್ತೆ
ಸಾಧು ಶ್ರೀನಾಥ್​
|

Updated on:Oct 19, 2019 | 11:19 AM

Share

ಹೈದ್ರಾಬಾದ್: ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಚಾಕಿರಾಲ ಬಳಿ ನಾಗಾರ್ಜುನ ಸಾಗರ ಎಡದಂಡೆ ಕಾಲುವೆಗೆ ಕಾರು ಬಿದ್ದು 6 ಜನ ನೀರುಪಾಲಾಗಿರುವ ಘಟನೆ ನಡೆದಿದೆ.

ತಡರಾತ್ರಿ ಭಾರಿ ಮದುವೆ ಸಮಾರಂಭಕ್ಕೆ ಹೋಗಿ ಹಿಂತಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದಿದೆ. ಅತಿ ವೇಗವೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಸಿಕಿಂದ್ರಾಬಾದ್ ಮೂಲದ ಅಬ್ದುಲ್(45), ರಾಜೇಶ(29), ಜಾನ್ಸನ್(33), ಸಂತೋಷ(23), ನರೇಶ(35) ಮತ್ತು ಪವನ್ ಕುಮಾರ (26) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್​ ತಂಡ, ಸ್ಥಳೀಯ ಪೊಲೀಸರಿಂದ ರಕ್ಷಣಾ ಕಾರ್ಯಾ ನಡೆಯುತ್ತಿದೆ.

Published On - 9:08 am, Sat, 19 October 19

Follow Us
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ