AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಮಾರಂಭ ಮುಗಿಸಿ ಬರುವಾಗ ಕಾಲುವೆಗೆ ಬಿದ್ದ ಕಾರು, 6 ಮಂದಿ ನಾಪತ್ತೆ

ಹೈದ್ರಾಬಾದ್: ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಚಾಕಿರಾಲ ಬಳಿ ನಾಗಾರ್ಜುನ ಸಾಗರ ಎಡದಂಡೆ ಕಾಲುವೆಗೆ ಕಾರು ಬಿದ್ದು 6 ಜನ ನೀರುಪಾಲಾಗಿರುವ ಘಟನೆ ನಡೆದಿದೆ. ತಡರಾತ್ರಿ ಭಾರಿ ಮದುವೆ ಸಮಾರಂಭಕ್ಕೆ ಹೋಗಿ ಹಿಂತಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದಿದೆ. ಅತಿ ವೇಗವೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಸಿಕಿಂದ್ರಾಬಾದ್ ಮೂಲದ ಅಬ್ದುಲ್(45), ರಾಜೇಶ(29), ಜಾನ್ಸನ್(33), ಸಂತೋಷ(23), ನರೇಶ(35) ಮತ್ತು ಪವನ್ ಕುಮಾರ (26) ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್​ ತಂಡ, ಸ್ಥಳೀಯ ಪೊಲೀಸರಿಂದ […]

ಮದುವೆ ಸಮಾರಂಭ ಮುಗಿಸಿ ಬರುವಾಗ ಕಾಲುವೆಗೆ ಬಿದ್ದ ಕಾರು, 6 ಮಂದಿ ನಾಪತ್ತೆ
ಸಾಧು ಶ್ರೀನಾಥ್​
|

Updated on:Oct 19, 2019 | 11:19 AM

Share

ಹೈದ್ರಾಬಾದ್: ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಚಾಕಿರಾಲ ಬಳಿ ನಾಗಾರ್ಜುನ ಸಾಗರ ಎಡದಂಡೆ ಕಾಲುವೆಗೆ ಕಾರು ಬಿದ್ದು 6 ಜನ ನೀರುಪಾಲಾಗಿರುವ ಘಟನೆ ನಡೆದಿದೆ.

ತಡರಾತ್ರಿ ಭಾರಿ ಮದುವೆ ಸಮಾರಂಭಕ್ಕೆ ಹೋಗಿ ಹಿಂತಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದಿದೆ. ಅತಿ ವೇಗವೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಸಿಕಿಂದ್ರಾಬಾದ್ ಮೂಲದ ಅಬ್ದುಲ್(45), ರಾಜೇಶ(29), ಜಾನ್ಸನ್(33), ಸಂತೋಷ(23), ನರೇಶ(35) ಮತ್ತು ಪವನ್ ಕುಮಾರ (26) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್​ ತಂಡ, ಸ್ಥಳೀಯ ಪೊಲೀಸರಿಂದ ರಕ್ಷಣಾ ಕಾರ್ಯಾ ನಡೆಯುತ್ತಿದೆ.

Published On - 9:08 am, Sat, 19 October 19

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?