AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದಂದು.. ಚೀನಾವನ್ನು ಹಿಂದಿಕ್ಕಿದ ಭಾರತ! ಯಾವುದರಲ್ಲಿ ಗೊತ್ತಾ?

ಜನವರಿ 1ರಂದು ದೇಶದಲ್ಲಿ 60,000 ಶಿಶುಗಳ ಜನನವಾಗಿದೆ. ಈ ಕುರಿತು UNICEFನಿಂದ ಅಂದಾಜು ಅಂಕಿ ಅಂಶ ಬಿಡುಗಡೆಯಾಗಿದೆ. ಅಂದ ಹಾಗೆ, ಚೀನಾದಲ್ಲಿ ಹೊಸ ವರ್ಷದಂದು ಹುಟ್ಟಿದ್ದ ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಕೇವಲ 35,615.

ಹೊಸ ವರ್ಷದಂದು.. ಚೀನಾವನ್ನು ಹಿಂದಿಕ್ಕಿದ ಭಾರತ! ಯಾವುದರಲ್ಲಿ ಗೊತ್ತಾ?
ಸಾಂದರ್ಭಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Jan 01, 2021 | 5:25 PM

Share

ದೆಹಲಿ: ನೆರೆಯ ಚೀನಾದ ಉಪಟಳದಿಂದ ಕೇವಲ ಭಾರತ ಮಾತ್ರವಲ್ಲದೆ ಇಡೀ ವಿಶ್ವವೇ ಕಂಗೆಟ್ಟು ಹೋಗಿದೆ. ಅದರಲ್ಲೂ ದೇಶಕ್ಕೆ ಡ್ರ್ಯಾಗನ್​ನ ಕೊರೊನಾ ಕಾಟದ ಜೊತೆಗೆ ಗಡಿ ವಿವಾದ ಸಹ ಅಂಟಿಕೊಂಡಿದೆ.

ಈ ನಡುವೆ, ಹೊಸ ವರ್ಷದಂದು ಭಾರತ ಚೀನಾವನ್ನು ಹಿಂದಿಕ್ಕಿ ಹೊಸ ದಾಖಲೆ ಸೃಷ್ಟಿಸಿದೆ. ಅದು ಯಾವುದರಲ್ಲಿ ಗೊತ್ತಾ? ಜನ ಸಂಖ್ಯೆಯಲ್ಲಿ.

ಚೀನಾ ಜನಸಂಖ್ಯೆಗೆ ಕಡಿವಾಣ? ಹೌದು, ಜನವರಿ 1ರಂದು ದೇಶದಲ್ಲಿ 60,000 ಶಿಶುಗಳ ಜನನವಾಗಿದೆ. ಈ ಕುರಿತು UNICEFನಿಂದ ಅಂದಾಜು ಅಂಕಿ ಅಂಶ ಬಿಡುಗಡೆಯಾಗಿದೆ. ಅಂದ ಹಾಗೆ, ಚೀನಾದಲ್ಲಿ ಹೊಸ ವರ್ಷದಂದು ಹುಟ್ಟಿದ್ದ ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಕೇವಲ 35,615. ಈ ನಡುವೆ, ವಿಶ್ವದಾದ್ಯಂತ ಒಟ್ಟು 3,71,504 ಶಿಶುಗಳ ಜನನವಾಗಿದೆ ಎಂದು UNICEF ಅಂಕಿ ಅಂಶ ಬಿಡುಗಡೆಮಾಡಿದೆ.

ಚಾಮರಾಜನಗರದ ಮಹಿಳೆ ಕಟ್ಟಿಕೊಂಡ ಸುಂದರ-ಸದೃಢ ಮನೆಗೆ ಒಲಿಯಿತು ರಾಷ್ಟ್ರೀಯ ಪುರಸ್ಕಾರ; ಜಿಲ್ಲೆಗೆ ಕೀರ್ತಿ-ಹೆಮ್ಮೆ

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ