AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದಂದು.. ಚೀನಾವನ್ನು ಹಿಂದಿಕ್ಕಿದ ಭಾರತ! ಯಾವುದರಲ್ಲಿ ಗೊತ್ತಾ?

ಜನವರಿ 1ರಂದು ದೇಶದಲ್ಲಿ 60,000 ಶಿಶುಗಳ ಜನನವಾಗಿದೆ. ಈ ಕುರಿತು UNICEFನಿಂದ ಅಂದಾಜು ಅಂಕಿ ಅಂಶ ಬಿಡುಗಡೆಯಾಗಿದೆ. ಅಂದ ಹಾಗೆ, ಚೀನಾದಲ್ಲಿ ಹೊಸ ವರ್ಷದಂದು ಹುಟ್ಟಿದ್ದ ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಕೇವಲ 35,615.

ಹೊಸ ವರ್ಷದಂದು.. ಚೀನಾವನ್ನು ಹಿಂದಿಕ್ಕಿದ ಭಾರತ! ಯಾವುದರಲ್ಲಿ ಗೊತ್ತಾ?
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on: Jan 01, 2021 | 5:25 PM

Share

ದೆಹಲಿ: ನೆರೆಯ ಚೀನಾದ ಉಪಟಳದಿಂದ ಕೇವಲ ಭಾರತ ಮಾತ್ರವಲ್ಲದೆ ಇಡೀ ವಿಶ್ವವೇ ಕಂಗೆಟ್ಟು ಹೋಗಿದೆ. ಅದರಲ್ಲೂ ದೇಶಕ್ಕೆ ಡ್ರ್ಯಾಗನ್​ನ ಕೊರೊನಾ ಕಾಟದ ಜೊತೆಗೆ ಗಡಿ ವಿವಾದ ಸಹ ಅಂಟಿಕೊಂಡಿದೆ.

ಈ ನಡುವೆ, ಹೊಸ ವರ್ಷದಂದು ಭಾರತ ಚೀನಾವನ್ನು ಹಿಂದಿಕ್ಕಿ ಹೊಸ ದಾಖಲೆ ಸೃಷ್ಟಿಸಿದೆ. ಅದು ಯಾವುದರಲ್ಲಿ ಗೊತ್ತಾ? ಜನ ಸಂಖ್ಯೆಯಲ್ಲಿ.

ಚೀನಾ ಜನಸಂಖ್ಯೆಗೆ ಕಡಿವಾಣ? ಹೌದು, ಜನವರಿ 1ರಂದು ದೇಶದಲ್ಲಿ 60,000 ಶಿಶುಗಳ ಜನನವಾಗಿದೆ. ಈ ಕುರಿತು UNICEFನಿಂದ ಅಂದಾಜು ಅಂಕಿ ಅಂಶ ಬಿಡುಗಡೆಯಾಗಿದೆ. ಅಂದ ಹಾಗೆ, ಚೀನಾದಲ್ಲಿ ಹೊಸ ವರ್ಷದಂದು ಹುಟ್ಟಿದ್ದ ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಕೇವಲ 35,615. ಈ ನಡುವೆ, ವಿಶ್ವದಾದ್ಯಂತ ಒಟ್ಟು 3,71,504 ಶಿಶುಗಳ ಜನನವಾಗಿದೆ ಎಂದು UNICEF ಅಂಕಿ ಅಂಶ ಬಿಡುಗಡೆಮಾಡಿದೆ.

ಚಾಮರಾಜನಗರದ ಮಹಿಳೆ ಕಟ್ಟಿಕೊಂಡ ಸುಂದರ-ಸದೃಢ ಮನೆಗೆ ಒಲಿಯಿತು ರಾಷ್ಟ್ರೀಯ ಪುರಸ್ಕಾರ; ಜಿಲ್ಲೆಗೆ ಕೀರ್ತಿ-ಹೆಮ್ಮೆ

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ