AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದಂದು.. ಚೀನಾವನ್ನು ಹಿಂದಿಕ್ಕಿದ ಭಾರತ! ಯಾವುದರಲ್ಲಿ ಗೊತ್ತಾ?

ಜನವರಿ 1ರಂದು ದೇಶದಲ್ಲಿ 60,000 ಶಿಶುಗಳ ಜನನವಾಗಿದೆ. ಈ ಕುರಿತು UNICEFನಿಂದ ಅಂದಾಜು ಅಂಕಿ ಅಂಶ ಬಿಡುಗಡೆಯಾಗಿದೆ. ಅಂದ ಹಾಗೆ, ಚೀನಾದಲ್ಲಿ ಹೊಸ ವರ್ಷದಂದು ಹುಟ್ಟಿದ್ದ ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಕೇವಲ 35,615.

ಹೊಸ ವರ್ಷದಂದು.. ಚೀನಾವನ್ನು ಹಿಂದಿಕ್ಕಿದ ಭಾರತ! ಯಾವುದರಲ್ಲಿ ಗೊತ್ತಾ?
ಸಾಂದರ್ಭಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Jan 01, 2021 | 5:25 PM

Share

ದೆಹಲಿ: ನೆರೆಯ ಚೀನಾದ ಉಪಟಳದಿಂದ ಕೇವಲ ಭಾರತ ಮಾತ್ರವಲ್ಲದೆ ಇಡೀ ವಿಶ್ವವೇ ಕಂಗೆಟ್ಟು ಹೋಗಿದೆ. ಅದರಲ್ಲೂ ದೇಶಕ್ಕೆ ಡ್ರ್ಯಾಗನ್​ನ ಕೊರೊನಾ ಕಾಟದ ಜೊತೆಗೆ ಗಡಿ ವಿವಾದ ಸಹ ಅಂಟಿಕೊಂಡಿದೆ.

ಈ ನಡುವೆ, ಹೊಸ ವರ್ಷದಂದು ಭಾರತ ಚೀನಾವನ್ನು ಹಿಂದಿಕ್ಕಿ ಹೊಸ ದಾಖಲೆ ಸೃಷ್ಟಿಸಿದೆ. ಅದು ಯಾವುದರಲ್ಲಿ ಗೊತ್ತಾ? ಜನ ಸಂಖ್ಯೆಯಲ್ಲಿ.

ಚೀನಾ ಜನಸಂಖ್ಯೆಗೆ ಕಡಿವಾಣ? ಹೌದು, ಜನವರಿ 1ರಂದು ದೇಶದಲ್ಲಿ 60,000 ಶಿಶುಗಳ ಜನನವಾಗಿದೆ. ಈ ಕುರಿತು UNICEFನಿಂದ ಅಂದಾಜು ಅಂಕಿ ಅಂಶ ಬಿಡುಗಡೆಯಾಗಿದೆ. ಅಂದ ಹಾಗೆ, ಚೀನಾದಲ್ಲಿ ಹೊಸ ವರ್ಷದಂದು ಹುಟ್ಟಿದ್ದ ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಕೇವಲ 35,615. ಈ ನಡುವೆ, ವಿಶ್ವದಾದ್ಯಂತ ಒಟ್ಟು 3,71,504 ಶಿಶುಗಳ ಜನನವಾಗಿದೆ ಎಂದು UNICEF ಅಂಕಿ ಅಂಶ ಬಿಡುಗಡೆಮಾಡಿದೆ.

ಚಾಮರಾಜನಗರದ ಮಹಿಳೆ ಕಟ್ಟಿಕೊಂಡ ಸುಂದರ-ಸದೃಢ ಮನೆಗೆ ಒಲಿಯಿತು ರಾಷ್ಟ್ರೀಯ ಪುರಸ್ಕಾರ; ಜಿಲ್ಲೆಗೆ ಕೀರ್ತಿ-ಹೆಮ್ಮೆ

Follow Us
KUSHAL V
KUSHAL V
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?